Wednesday, February 4, 2026
Wednesday, February 4, 2026

ಆಸ್ಪತ್ರೆಯ ನಿರ್ಲಕ್ಷ : ತೀರ್ಪು ಗ್ರಾಹಕರ ಪರ

Date:

ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆ ಸಂದರ್ಭ ಅಸುನಿಗಿದ ತಾಯಿ ಪ್ರಕರಣವೊಂದು ವಿಚಾರಣಿಗೆ ದಾಖಲಾಗಿತ್ತು.

ರಾಷ್ಟ್ರೀಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ಈ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ವಾದ-ವಿವಾದಗಳನ್ನು ಆಲಿಸಿದ ಆಯೋಗವು ಮಹಾರಾಷ್ಟ್ರ ರಾಜ್ಯದ ಗ್ರಾಹಕರ ಆಯೋಗವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.ಅದರ ಪ್ರಕಾರ ಖಾಸಗಿ ಆಸ್ಪತ್ರೆಯು ಮೃತರ ವಾರಸುದಾರರಿಗೆ 20 ಲಕ್ಷ ರೂಪಾಯಿ ಪರಿಹಾರದ ಜೊತೆಗೆ 1 ಲಕ್ಷ ರೂಪಾಯಿ ಕೋರ್ಟ್ ಖರ್ಚನ್ನು ನೀಡಬೇಕೆಂದು ತೀರ್ಪು ನೀಡಿದೆ.

ಈ ಘಟನೆಯು 1995 ರಲ್ಲಿ ‌ ನಡೆದಿದೆ. 6 ವಾರದೊಳಗಾಗಿ ಈ ಪರಿಹಾರದ ಹಣವನ್ನು ನೀಡಬೇಕು, ತಪ್ಪಿದ್ದಲ್ಲಿ ಶೇ. 6 ರಷ್ಟು ಸರಳ ಬಡ್ಡಿಯನ್ನು ಸೇರಿಸಿ ನೀಡಬೇಕೆಂದು ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...