Sunday, December 14, 2025
Sunday, December 14, 2025

ಆಡಳಿತ ಸುಧಾರಣೆಗೆ ಪ್ರಧಾನಿಯವರ ಮಹತ್ವದ ಹೆಜ್ಜೆ

Date:

ಲೋಕಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗ ಆಡಳಿತ ಸುಧಾರಣೆಯತ್ತ ನರೇಂದ್ರ ಮೋದಿಯವರ ಗಮನ ಹೆಚ್ಚಿಸಿದೆ. ತಮ್ಮ ಸರ್ಕಾರದ 77 ಮಂದಿ ಸಚಿವರನ್ನು ಎಂಟು ತಂಡಗಳಾಗಿ ವಿಂಗಡಿಸಿದ್ದಾರೆ.

ಪ್ರತಿ ತಂಡದಲ್ಲಿ 9ರಿಂದ 10 ಸಚಿವರು ಇರುವಂತೆ ನಿಗಾವಹಿಸಲಾಗಿದೆ. ಈ ತಂಡಗಳಲ್ಲಿ ಒಬ್ಬರು ಸಂಪುಟ ಸಚಿವರು ಇರಲಿದ್ದು, ಸಮನ್ವಯಕಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರತಿ ತಂಡವು ಒಂದು ವೆಬ್ ಪೋರ್ಟಲ್ ರಚಿಸಿ, ತಮಗೆ ಸೂಚಿಸಲಾಗಿರುವ ಆಡಳಿತ ಸುಧಾರಣಾ ಕ್ಷೇತ್ರದ ಕುರಿತು ಜನರಿಂದ ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕುತ್ತಿರಬೇಕು.
ಸಚಿವ ಸಂಪುಟ ಸಹೋದ್ಯೋಗಿಗಳು, ಕಿರಿಯ ಸಚಿವರು, ಹಿರಿಯ ಸಚಿವರು, ಒಬ್ಬರನ್ನೊಬ್ಬರು ಗೌರವಿಸಿ, ಪಕ್ಷ ಹಾಗೂ ಸರ್ಕಾರದ ಕೆಲಸಗಳನ್ನು ಸಮನ್ವಯತೆ ಸಾಧಿಸಿಕೊಳ್ಳಲು ಆದ್ಯತೆ ನೀಡಬೇಕು.
ನಿವೃತ್ತ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಆಡಳಿತದ ಲೋಪದೋಷಗಳ ಕುರಿತು ವಿಸ್ತೃತ ವರದಿ ಪಡೆಯಬೇಕು.
ಪ್ರತಿ ತಂಡವು ದೇಶದ ವಿವಿಧ ರಾಜ್ಯಗಳಲ್ಲಿ ನ ಎಲ್ಲಾ ಜಿಲ್ಲೆಗಳು, ರಾಜ್ಯ ಇಲಾಖೆಗಳ ಕೈಪಿಡಿ ರಚಿಸಬೇಕು. ಅದನ್ನು ಸೂಕ್ತ ಹೂಡಿಕೆದಾರರಿಗೆ ತಲುಪಿಸಿ ಹೊಸ ಯೋಜನೆಗಳನ್ನು ಘೋಷಿಸಬೇಕು ಎಂಬ ಆದೇಶಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನದ ಮೂಲಕ ಜನಸ್ನೇಹಿ ಆಡಳಿತ ಸುಧಾರಣೆಗಾಗಿ ಸಚಿವರ ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...