Sunday, August 23, 2026
Sunday, August 23, 2026

ರಾಜ್ಯದಲ್ಲಿ ಎನ್. ಎಸ್.ಎಸ್ ಮೂಲಕ ಸಮುದಾಯ ಅಭಿವೃದ್ಧಿ ಯೋಜನೆ

Date:

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ, ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಎನ್ ಎಸ್ ಎಸ್ ಶಿಬಿರ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಲಿತ ವಿದ್ಯೆಯ ಮೂಲಕ ಸಮಾಜದಲ್ಲಿನ ನ್ಯೂನ್ಯತೆ ಹೋಗಲಾಡಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಯಾಗುವ ನಿಟ್ಟಿನಲ್ಲಿ, ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಲ್ಲಿ, ಎನ್.ಎಸ್.ಎಸ್ ಸೇವಾ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಶ್ರೀಮತಿ ಜಿ. ಅನುರಾಧ ಹೇಳಿದ್ದಾರೆ.

“ಎನ್ ಎಸ್ ಎಸ್ ಶಿಬಿರಗಳು ಮಾನಸಿಕ, ಬೌದ್ಧಿಕ, ಆಂತರಿಕ ಆರೋಗ್ಯ ನೀಡುತ್ತವೆ” ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ, ಡಾ.ಎಚ್.ಎಂ. ವಾಗ್ದೇವಿ, ಡಾ. ಕೆ. ಬಿ. ಧನಂಜಯ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...