Monday, June 23, 2025
Monday, June 23, 2025

ಕೃಷಿ ವಿಚಕ್ಷಣಾದಳ ಸಭೆ: ಸಚಿವರ ಸೂಚನೆ.

Date:

ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆಯಾದ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಿಗಾದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಿಗೊಳಿಸಲು ತಿಳಿಸಿದರು.

ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿ ಅವುಗಳನ್ನು ಬುಡಸಹಿತ ಕಿತ್ತು ಹಾಕಬೇಕು. ರೈತರಿಗೆ ಅನ್ಯಾಯ ವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಾಗಲಿ, ಇನ್ಯಾರೇ ಆಗಲಿ ಶಾಮಿಲ್ ಆಗದಂತೆ ನೋಡಿಕೊಂಡು ತಪ್ಪಿತಸ್ಥರ ವಿರುದ್ಧ ರ್ನಿದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ “ಟೋಲ್ ಫ್ರೀ- ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಿ ಕೋಶಕ್ಕೂ ವಿಸ್ತರಿಸುವಂತೆ ಈ ಸಭೆಯಲ್ಲಿ ಸಚಿವರು ಸೂಚಿಸಿದರು.

ಈ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...