Sunday, September 6, 2026
Sunday, September 6, 2026

ಜನಪ್ರತಿನಿಧಿಗಳಿಗೆ, ಪ್ರಧಾನಿ ಕಿವಿಮಾತು

Date:

ಅಖಿಲ ಭಾರತ ಶಾಸನಸಭೆಗಳ 82ನೇ ಸಮ್ಮೇಳನ ಶಿಮ್ಲಾದಲ್ಲಿ ನಡೆಯಿತು. ಈ ಸಮ್ಮೇಳನವನ್ನು ಉದ್ದೇಶಿಸಿ ಮಾನ್ಯ ಪ್ರಧಾನ ಮಂತ್ರಿಯವರು ಆನ್ಲೈನ್ ಮುಖಾಂತರ ಮಾತನಾಡಿದರು.

“ಭಾರತೀಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳು ಸಂಸತ್ ಕಲಾಪಗಳನ್ನು ಬಹಳ ಸಾರಿ ಹಾಳುಗೆಡವುತ್ತಿದ್ದಾರೆ. ಏಕ ಭಾರತ, ಶ್ರೇಷ್ಠ ಭಾರತ ಮಂತ್ರಕ್ಕೆ ಪೂರ್ವಕವಾಗಿ ಜನ ಪ್ರತಿನಿಧಿಗಳು ಮನೆಯಲ್ಲಿ ಮತ್ತು ಸಾರ್ವಜನಿಕ ಜೀವನದಲ್ಲಿ ವರ್ತಿಸಬೇಕಿದೆ. ದೇಶದಲ್ಲಿ ವಿಭಿನ್ನ ಧ್ವನಿಗಳು, ಭಿನ್ನಾಭಿಪ್ರಾಯಗಳು ಇರುವುದು ಸಾಧಾರಣ. ಇದೆ ಈ ದೇಶದ ಶಕ್ತಿ. ವಿವಿಧತೆಗೆ ನಮ್ಮ ಸಂಘಟನಾ ಶಕ್ತಿ ಎನ್ನುವುದನ್ನು ಸಂಸದರು, ಶಾಸಕರು ಅಧಿಕಾರಿಗಳು ಮರೆಯಬಾರದು ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ ಬಹಳ ಪ್ರಮುಖವಾಗಿವೆ. ನಾವೆಲ್ಲರೂ ಒಂದೇ ಮಂತ್ರದೊಂದಿಗೆ ಪೂರ್ಣ ಬದ್ಧತೆ ಪ್ರದರ್ಶಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ. ನಮ್ಮ ಮಂತ್ರ, ಜವಾಬ್ದಾರಿ ನಿರ್ವಹಣೆ ಮಾತ್ರವೇ ಆಗಿರಬೇಕು ಎಂದು ಪ್ರಧಾನಿಯವರು ಕಿವಿಮಾತು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...