Wednesday, July 8, 2026
Wednesday, July 8, 2026

ಜನಪ್ರತಿನಿಧಿಗಳಿಗೆ, ಪ್ರಧಾನಿ ಕಿವಿಮಾತು

Date:

ಅಖಿಲ ಭಾರತ ಶಾಸನಸಭೆಗಳ 82ನೇ ಸಮ್ಮೇಳನ ಶಿಮ್ಲಾದಲ್ಲಿ ನಡೆಯಿತು. ಈ ಸಮ್ಮೇಳನವನ್ನು ಉದ್ದೇಶಿಸಿ ಮಾನ್ಯ ಪ್ರಧಾನ ಮಂತ್ರಿಯವರು ಆನ್ಲೈನ್ ಮುಖಾಂತರ ಮಾತನಾಡಿದರು.

“ಭಾರತೀಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳು ಸಂಸತ್ ಕಲಾಪಗಳನ್ನು ಬಹಳ ಸಾರಿ ಹಾಳುಗೆಡವುತ್ತಿದ್ದಾರೆ. ಏಕ ಭಾರತ, ಶ್ರೇಷ್ಠ ಭಾರತ ಮಂತ್ರಕ್ಕೆ ಪೂರ್ವಕವಾಗಿ ಜನ ಪ್ರತಿನಿಧಿಗಳು ಮನೆಯಲ್ಲಿ ಮತ್ತು ಸಾರ್ವಜನಿಕ ಜೀವನದಲ್ಲಿ ವರ್ತಿಸಬೇಕಿದೆ. ದೇಶದಲ್ಲಿ ವಿಭಿನ್ನ ಧ್ವನಿಗಳು, ಭಿನ್ನಾಭಿಪ್ರಾಯಗಳು ಇರುವುದು ಸಾಧಾರಣ. ಇದೆ ಈ ದೇಶದ ಶಕ್ತಿ. ವಿವಿಧತೆಗೆ ನಮ್ಮ ಸಂಘಟನಾ ಶಕ್ತಿ ಎನ್ನುವುದನ್ನು ಸಂಸದರು, ಶಾಸಕರು ಅಧಿಕಾರಿಗಳು ಮರೆಯಬಾರದು ಎಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಮುಂದಿನ 25 ವರ್ಷಗಳು ಭಾರತಕ್ಕೆ ಬಹಳ ಪ್ರಮುಖವಾಗಿವೆ. ನಾವೆಲ್ಲರೂ ಒಂದೇ ಮಂತ್ರದೊಂದಿಗೆ ಪೂರ್ಣ ಬದ್ಧತೆ ಪ್ರದರ್ಶಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ. ನಮ್ಮ ಮಂತ್ರ, ಜವಾಬ್ದಾರಿ ನಿರ್ವಹಣೆ ಮಾತ್ರವೇ ಆಗಿರಬೇಕು ಎಂದು ಪ್ರಧಾನಿಯವರು ಕಿವಿಮಾತು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...