Sunday, December 14, 2025
Sunday, December 14, 2025

ಕ್ರಿಪ್ಟೊ ಕರೆನ್ಸಿ : ಯುವಜನತೆ ಜಾಗೃತರಾಗಿ

Date:

ಸೈಬರ್ ತಂತ್ರಜ್ಞಾನ ಕುರಿತ ‘ಸಿಡ್ನಿ ಡಯಲಾಗ್’ ವೇದಿಕೆಯಲ್ಲಿ ವರ್ಚುವಲ್ ಆಗಿ ಭಾರತದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ ‘ಇಡೀ ಜಗತ್ತಿನ ಪ್ರಜಾತಂತ್ರ ದೇಶಗಳು ಬಿಟ್ ಕಾಯಿನ್ ಹಾಗೂ ಕ್ರಿಪ್ಟೊ ಕರೆನ್ಸಿಗಳು ಹ್ಯಾಕರ್ ಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಪರಸ್ಪರ ಸಹಕಾರ ನೀಡಬೇಕೆಂದು’ ಒತ್ತಾಯಿಸಿದರು.

ಕ್ರಿಪ್ಟೊ ಕರೆನ್ಸಿಗಳನ್ನು ಭಯೋತ್ಪಾದಕ ಸಂಘಟನೆಗಳು ಹಾಗೂ ಸಂಘಟಿತ ಅಪರಾಧ ಎಸಗುವ ಗುಂಪುಗಳು ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಭಾರತ ಮತ್ತು ಇತರೆ ದೇಶಗಳಲ್ಲಿ ಆತಂಕ ಮೂಡಿದೆ. ಅರ್ಥ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಅಪಾಯವನ್ನು ಕ್ರಿಪ್ಟೊ ಕರೆನ್ಸಿಗಳು ತಂದೊಡ್ಡಿದೆ ಎಂಬ ಕಳವಳ ಎಲ್ಲೆಡೆ ವ್ಯಕ್ತವಾಗಿದೆ.

ಆರ್ಥಿಕ ಅಪರಾಧಗಳನ್ನು ಎಸಗಿ, ವಿದೇಶಕ್ಕೆ ಪರಾರಿಯಾಗಿರುವವರನ್ನು ದೇಶಕ್ಕೆ ವಾಪಸ್ ಕರೆಸಲು ಎಲ್ಲಾ ಬಗ್ಗೆ ಪ್ರಯತ್ನಗಳು ನಡೆಸಲಾಗಿದೆ ಎಂದು ಈ ವೇಳೆ ಮೋದಿ ಅವರು ತಿಳಿಸಿದರು.

ಕ್ರಿಪ್ಟೊ ಕರೆನ್ಸಿಗಳು ನಮ್ಮ ಯುವಕರನ್ನು ಹಾಳು ಮಾಡಬಲ್ಲದು ಎಂದು ಆತಂಕ ಮೋದಿಜಿ ಈ ವೇಳೆ ವ್ಯಕ್ತಪಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...