Wednesday, October 2, 2024
Wednesday, October 2, 2024

ಕ್ರಿಪ್ಟೊ ಕರೆನ್ಸಿ : ಯುವಜನತೆ ಜಾಗೃತರಾಗಿ

Date:

ಸೈಬರ್ ತಂತ್ರಜ್ಞಾನ ಕುರಿತ ‘ಸಿಡ್ನಿ ಡಯಲಾಗ್’ ವೇದಿಕೆಯಲ್ಲಿ ವರ್ಚುವಲ್ ಆಗಿ ಭಾರತದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ ‘ಇಡೀ ಜಗತ್ತಿನ ಪ್ರಜಾತಂತ್ರ ದೇಶಗಳು ಬಿಟ್ ಕಾಯಿನ್ ಹಾಗೂ ಕ್ರಿಪ್ಟೊ ಕರೆನ್ಸಿಗಳು ಹ್ಯಾಕರ್ ಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಪರಸ್ಪರ ಸಹಕಾರ ನೀಡಬೇಕೆಂದು’ ಒತ್ತಾಯಿಸಿದರು.

ಕ್ರಿಪ್ಟೊ ಕರೆನ್ಸಿಗಳನ್ನು ಭಯೋತ್ಪಾದಕ ಸಂಘಟನೆಗಳು ಹಾಗೂ ಸಂಘಟಿತ ಅಪರಾಧ ಎಸಗುವ ಗುಂಪುಗಳು ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಭಾರತ ಮತ್ತು ಇತರೆ ದೇಶಗಳಲ್ಲಿ ಆತಂಕ ಮೂಡಿದೆ. ಅರ್ಥ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಅಪಾಯವನ್ನು ಕ್ರಿಪ್ಟೊ ಕರೆನ್ಸಿಗಳು ತಂದೊಡ್ಡಿದೆ ಎಂಬ ಕಳವಳ ಎಲ್ಲೆಡೆ ವ್ಯಕ್ತವಾಗಿದೆ.

ಆರ್ಥಿಕ ಅಪರಾಧಗಳನ್ನು ಎಸಗಿ, ವಿದೇಶಕ್ಕೆ ಪರಾರಿಯಾಗಿರುವವರನ್ನು ದೇಶಕ್ಕೆ ವಾಪಸ್ ಕರೆಸಲು ಎಲ್ಲಾ ಬಗ್ಗೆ ಪ್ರಯತ್ನಗಳು ನಡೆಸಲಾಗಿದೆ ಎಂದು ಈ ವೇಳೆ ಮೋದಿ ಅವರು ತಿಳಿಸಿದರು.

ಕ್ರಿಪ್ಟೊ ಕರೆನ್ಸಿಗಳು ನಮ್ಮ ಯುವಕರನ್ನು ಹಾಳು ಮಾಡಬಲ್ಲದು ಎಂದು ಆತಂಕ ಮೋದಿಜಿ ಈ ವೇಳೆ ವ್ಯಕ್ತಪಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...