Friday, April 3, 2026
Friday, April 3, 2026

ಕರ್ನಾಟಕ: ಉದ್ಯಮ ಸ್ನೇಹಿ ರಾಜ್ಯ

Date:

ಬೆಂಗಳೂರಿನಲ್ಲಿ ತಂತ್ರಜ್ಞಾನ ಶೃಂಗ ಸಭೆಯ ಎರಡನೇ ದಿನ ‘ಬೆಂಗಳೂರು ನೆಕ್ಟ್ಸ್’ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ನವೋದ್ಯಮ ಹೆಚ್ಚಲು ಮತ್ತು ಇರುವ ಉದ್ಯಮಗಳು ಅಭಿವೃದ್ಧಿ ಕಾಣಲು ಇಲ್ಲಿನ ಸಂಸ್ಕೃತಿ ಕಾರಣ ಎಂದು ರಾಜ್ಯ ಸ್ಮಾರ್ಟ್ ಅಪ್ ಗ್ರೂಪ್ ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಗ ಶತಕೋಟಿ ಡಾಲರ್ ವಹಿವಾಟಿನ ಯೂನಿಕಾರ್ನ್ ಕಂಪನಿಗಳು ಸದ್ದು ಮಾಡುತ್ತಿವೆ. ಇನ್ನು ಒಂದೆರಡು ವರ್ಷಗ ಳಲ್ಲಿ 10 ಕೋಟಿ ಡಾಲರ್ ವಹಿವಾಟು ನಡೆಸುವ ಡೆಕಾಕಾರ್ನ್ ಕಂಪನಿಗಳು ರಾರಾಜಿಸಲಿವೆ ಎಂದರು. ಇದರ ಶ್ರೇಯಸ್ಸು ಶೇ. 90ರಷ್ಟು ನಮ್ಮ ರಾಜ್ಯದ ಸಂಸ್ಕೃತಿಗೆ ಸಲ್ಲಬೇಕು. ಇಲ್ಲಿ ಯಾವ ಪಕ್ಷದ ಸರ್ಕಾರ ಬಂದರು ಉದ್ಯಮ ಸ್ನೇಹಿಯಾಗಿರುತ್ತದೆ. ವಿಷನ್ ಗ್ರೂಪ್ ಗಳನ್ನು ಸ್ಥಾಪಿಸುವುದವರಲ್ಲಿ ನಮ್ಮವರೇ ಮೊದಲಿಗರು ಎಂದು ರಾಜ್ಯ ಸ್ಮಾರ್ಟ ವಿಷನ್ ಗ್ರೂಪ್ ನ ಮುಖ್ಯಸ್ಥ ತಿಳಿಸಿದರು.

‘ಇಂಥ ಸ್ಟಾರ್ಟಪ್ ಸ್ನೇಹಿ ವಾತಾವರಣ ಇರುವುದರಿಂದಲೇ ದೆಹಲಿ ಮತ್ತು ಜೈಪುರ ಗಳಿಂದ ಕಂಪನಿಗಳು ನಂತರ ಗೊಂಡವು’ ಎಂದು ಸುಜಿತ್ ಕುಮಾರ್ ಹರ್ಷಿಲ್ ಮಾಥೂರ್ ಹೇಳಿದರು.

ಕಿಂಡ್ರೆಲ್ ಕಂಪನಿಯ ಲಿಂಗರಾಜ ಸಾಹುಕಾರ್ ಅವರು ತಮ್ಮ ಸ್ಟಾರ್ಟಪ್ ನಲ್ಲಿ 19000 ಉದ್ಯೋಗಿಗಳು ಇರುವುದನ್ನು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...