Monday, August 17, 2026
Monday, August 17, 2026

ಬೆಳೆ ಹಾನಿ ಸಮೀಕ್ಷೆ ನಡೆಸಿ- ಕೃಷಿ ಸಚಿವ

Date:

ರಾಜ್ಯದಲ್ಲಿ ಎರಡು ವಾರದಿಂದೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳು ಸಂಪೂರ್ಣ ನೀರು ಪಾಲಾಗಿದ್ದು ಹೊಲಗದ್ದೆಗಳು ಜಲಾವೃತವಾಗಿದೆ.

ಹಾವೇರಿ ಜಿಲ್ಲೆಯ ಹಿರೆಕೆರೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರೈತರ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಳ್ಳೂರ್, ಚಟ್ನಹಳ್ಳಿ ಹಾಗೂ ಪುರದ ಕೆರೆ ಗ್ರಾಮಗಳಿಗೆ ಭೇಟಿ ನೀಡಿ. ಪರಿಶೀಲನೆ ನಡೆಸಿ ರೈತರಿಗೆ ಸಾಂತ್ವನ ಹೇಳಿದರು.

ಸಚಿವರು ಮಾತನಾಡಿ ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆ ನಡೆಸಿ, ಕ್ಷಣ ವರದಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...