Friday, April 3, 2026
Friday, April 3, 2026

ಕೆ ಲೈವ್ ಸುದ್ದಿ ಸಾಲು

Date:

ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ.ಡಿ‌. ಮಂಜುನಾಥ್ ಆಯ್ಕೆಯಾಗಿದ್ದಾರೆ.

———*———

ಶಿವಮೊಗ್ಗದಿಂದ ಬಿಜೆಪಿಯ ಡಿ.ಎಸ್. ಅರುಣ್ ಮತ್ತು ಕಾಂಗ್ರೆಸ್ ನಿಂದ ಹಾಲಿ ಸದಸ್ಯ ಪ್ರಸನ್ನಕುಮಾರ್ ವಿಧಾನ ಪರಿಷತ್ ಗೆ ಸ್ಪರ್ಧಿಸುತ್ತಿದ್ದಾರೆ.

———–***———

ಟಿ-20 ಸರಣಿ ಭಾರತ-ನ್ಯೂಜಿಲೆಂಡ್ ಪಂದ್ಯಾವಳಿ. ಸರಣಿ ಭಾರತದ ಕೈವಶ.
ಭಾರತ- 183-7 (20)
ನ್ಯೂಜಿಲ್ಯಾಂಡ್ – 111 (17.2)

——-****——-

ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ 350ಕ್ಕೂ ಹೆಚ್ಚು ರೈಲುಗಳಲ್ಲಿ ಕ್ಯಾಟರಿಂಗ್ ಸೌಲಭ್ಯವನ್ನು ಆರಂಭಿಸಿದೆ.

———****———

ರಾಜಕುಮಾರ ಮತ್ತು ಯುವರತ್ನ ಚಲನಚಿತ್ರದ ನಿರ್ದೇಶಕರಾದ ಸಂತೋಷ್ ಆನಂದರಾಮ್ ಅವರು ಪುನೀತ್ ರಾಜಕುಮಾರ್ ಅವರ ಬಗ್ಗೆ ಬಯೋಪಿಕ್ ತಯಾರಿಕೆಯ ಕುರಿತು ಅನುಮತಿಯ ನಿರೀಕ್ಷೆಯಲ್ಲಿದ್ದಾರೆ.

———-**——–

ನವದೆಹಲಿಯ ದಟ್ಟ ವಾಯುಮಾಲಿನ್ಯದ ಪರಿಣಾಮ ವಾಹನಗಳಿಗೆ ಬಣ್ಣದ ಸ್ಟಿಕರ್ ಅಂಟಿಸಬೇಕೆಂದು ದೆಹಲಿ ಸರ್ಕಾರ ಸೂಚಿಸಿದೆ. ಹೋಲೋಗ್ರಾಮ್ ಸ್ಟಿಕರ್ ಗಳು ಎದುರಿಗೆ ಬಂದ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಲಾಗಿದೆ.

——–***——-

ಭಾರತೀಯ ಸೇನೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪುರಸ್ಕಾರ ನೀಡಲಾಗಿದೆ.

——–**———

ಅಮೆರಿಕದ ಅಧ್ಯಕ್ಷ ಬೈಡೆನ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಶ್ವೇತಭವನದ ಫಿಸಿಶಿಯನ್ ಡಾ.ಕೆವಿನ್ ಒ.ಕೊನರ್ ತಿಳಿಸಿದ್ದಾರೆ.

——-**——–

ಮಿಂಚಿನ ಹಾಗೆ ಕೊವಿಡ್ 5ನೇ ಅಲೆ ಅಪ್ಪಳಿಸಿದೆ -ಫ್ರಾನ್ಸ್ ನ ಸರ್ಕಾರಿ ವಕ್ತಾರ -ಗೇಬ್ರಿಯಲ್ ಅಟ್ಟಾಲ್.

——-**——–

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...