Friday, May 23, 2025
Friday, May 23, 2025

ಕೆ ಲೈವ್ ಸುದ್ದಿ ಸಾಲು

Date:

ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ.ಡಿ‌. ಮಂಜುನಾಥ್ ಆಯ್ಕೆಯಾಗಿದ್ದಾರೆ.

———*———

ಶಿವಮೊಗ್ಗದಿಂದ ಬಿಜೆಪಿಯ ಡಿ.ಎಸ್. ಅರುಣ್ ಮತ್ತು ಕಾಂಗ್ರೆಸ್ ನಿಂದ ಹಾಲಿ ಸದಸ್ಯ ಪ್ರಸನ್ನಕುಮಾರ್ ವಿಧಾನ ಪರಿಷತ್ ಗೆ ಸ್ಪರ್ಧಿಸುತ್ತಿದ್ದಾರೆ.

———–***———

ಟಿ-20 ಸರಣಿ ಭಾರತ-ನ್ಯೂಜಿಲೆಂಡ್ ಪಂದ್ಯಾವಳಿ. ಸರಣಿ ಭಾರತದ ಕೈವಶ.
ಭಾರತ- 183-7 (20)
ನ್ಯೂಜಿಲ್ಯಾಂಡ್ – 111 (17.2)

——-****——-

ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ 350ಕ್ಕೂ ಹೆಚ್ಚು ರೈಲುಗಳಲ್ಲಿ ಕ್ಯಾಟರಿಂಗ್ ಸೌಲಭ್ಯವನ್ನು ಆರಂಭಿಸಿದೆ.

———****———

ರಾಜಕುಮಾರ ಮತ್ತು ಯುವರತ್ನ ಚಲನಚಿತ್ರದ ನಿರ್ದೇಶಕರಾದ ಸಂತೋಷ್ ಆನಂದರಾಮ್ ಅವರು ಪುನೀತ್ ರಾಜಕುಮಾರ್ ಅವರ ಬಗ್ಗೆ ಬಯೋಪಿಕ್ ತಯಾರಿಕೆಯ ಕುರಿತು ಅನುಮತಿಯ ನಿರೀಕ್ಷೆಯಲ್ಲಿದ್ದಾರೆ.

———-**——–

ನವದೆಹಲಿಯ ದಟ್ಟ ವಾಯುಮಾಲಿನ್ಯದ ಪರಿಣಾಮ ವಾಹನಗಳಿಗೆ ಬಣ್ಣದ ಸ್ಟಿಕರ್ ಅಂಟಿಸಬೇಕೆಂದು ದೆಹಲಿ ಸರ್ಕಾರ ಸೂಚಿಸಿದೆ. ಹೋಲೋಗ್ರಾಮ್ ಸ್ಟಿಕರ್ ಗಳು ಎದುರಿಗೆ ಬಂದ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಲಾಗಿದೆ.

——–***——-

ಭಾರತೀಯ ಸೇನೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪುರಸ್ಕಾರ ನೀಡಲಾಗಿದೆ.

——–**———

ಅಮೆರಿಕದ ಅಧ್ಯಕ್ಷ ಬೈಡೆನ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಶ್ವೇತಭವನದ ಫಿಸಿಶಿಯನ್ ಡಾ.ಕೆವಿನ್ ಒ.ಕೊನರ್ ತಿಳಿಸಿದ್ದಾರೆ.

——-**——–

ಮಿಂಚಿನ ಹಾಗೆ ಕೊವಿಡ್ 5ನೇ ಅಲೆ ಅಪ್ಪಳಿಸಿದೆ -ಫ್ರಾನ್ಸ್ ನ ಸರ್ಕಾರಿ ವಕ್ತಾರ -ಗೇಬ್ರಿಯಲ್ ಅಟ್ಟಾಲ್.

——-**——–

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bank of Baroda ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲವು ಹುದ್ದೆಗಳಿಗೆ ಮಾಜಿ ಸೈನಿಕರಿಂದಅರ್ಜಿ ಆಹ್ವಾನ

Bank of Baroda ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್...

Photography shimoga ಪರಿಶಿಷ್ಠ‌ ಜಾತಿ‌ಒಳ ಮೀಸಲಾತಿ‌ಆನ್ ಲೈನ್ ಮೂಲಕಸ್ಬಯಂಘೋಷಣೆಅಂತಿಮ ದಿನಾಂಕ ವಿಸ್ತರಣೆ

Photography shimoga ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ...

Department Of Pre-University Education ದ್ವಿತೀಯ ಪಿಯು 3 ನೇ ಪರೀಕ್ಷೆಗೆ ನೋಂದಣಿ. ವಿದ್ಯಾರ್ಥಿಗಳಿಗೆ ಮಾಹಿತಿ

Department Of Pre-University Education ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು...