Thursday, February 13, 2025
Thursday, February 13, 2025

ಶೀಘ್ರ ಜಾಗ ಗುರುತಿಸಿ ಮನೆ ನಿರ್ಮಿಸಿಕೊಡುವೆ – ಸಿಎಂ

Date:

ಮನೆ ಕಳೆದುಕೊಂಡವರಿಗೆ ಬೇರೆ ಜಾಗ ಗುರುತಿಸಿ ಮನೆ ಕಟ್ಟಿಕೊಡುವ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸಕೊಟೆ ಮತ್ತು ಕೋಲಾರದಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದರು.
“ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಖ್ಯಮಂತ್ರಿಗಳು ಹಾಗೂ ಇಲಾಖೆ ಸಚಿವರು ಪ್ರವಾಸ ಮಾಡಬಹುದು ಎಂದು ಚುನಾವಣಾ ಆಯೋಗವು ತಿಳಿಸಿದೆ. ಉಸ್ತುವಾರಿ ಸಚಿವರಿಗೆ ಸಂಚರಿಸಲು ಅವಕಾಶವಿಲ್ಲ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿರುವ ಕಡೆ ನಾನೇ ಹೋಗುತ್ತಿದ್ದೇನೆ ಎಂದರು.”
ಅಕಾಲಿಕ ಮಳೆಯಿಂದಾಗಿ ಎಷ್ಟು ನಷ್ಟವಾಗಿದೆ ಎಂಬುದು ಸಮೀಕ್ಷೆ ಪೂರ್ಣವಾದ ಬಳಿಕ ಸ್ಪಷ್ಟ ವರದಿ ಸಿಗಲಿದೆ ಎಂದರು.
ಹೊಸಕೋಟೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಮಳೆಯಿಂದ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರಿ ಆಸ್ಪತ್ರೆ ಹಿಂಭಾಗದ ಜಾಗದಲ್ಲಿ ಸಾಕಷ್ಟು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಈ ಬಗ್ಗೆ ನಿರಂತರವಾಗಿ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಅವಶ್ಯಕತೆ ಇರುವ ರೇಷನ್, ತಾತ್ಕಾಲಿಕ ಕಾಳಜಿ ಕೇಂದ್ರ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದೆನೆ ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education and Literacy ಸಚಿವ ಮಧು ಬಂಗಾರಪ್ಪ‌‌‌ ಅವರ ಜಿಲ್ಲಾ ಪ್ರವಾಸ ಮಾಹಿತಿ

Department of School Education and Literacy ಶಾಲಾ ಶಿಕ್ಷಣ ಮತ್ತು...

Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ‌ ಮಧು‌‌ ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ

Indian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ...

Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ‌ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ

Mankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ...