Wednesday, July 8, 2026
Wednesday, July 8, 2026

ಬಿತ್ತನೆ ಬೀಜಗಳ ಜೊತೆ ತರಕಾರಿ ಬೀಜಗಳನ್ನು ಉತ್ಪಾದಿಸಲಿ: ಬಿ.ಸಿ.ಪಾಟೀಲ್

Date:

ಕರ್ನಾಟಕ ರಾಜ್ಯ ಬೀಜ ನಿಗಮ ತಳಿವರ್ಧಿತ ಬಿತ್ತನೆ ಬೀಜಗಳ ಜೊತೆಗೆ ರೈತರಿಗೆ ಲಾಭದಾಯಕವಾಗುವ ತರಕಾರಿ ಬೀಜಗಳನ್ನೂ ಉತ್ಪಾದಿಸಲಿ ಎಂದು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಹೆಬ್ಬಾಳದ ಕರ್ನಾಟಕ ಬೀಜ ನಿಗಮದಲ್ಲಿ ಬೀಜ ನಿಗಮದ ಅಧಿಕಾರಿಗಳು ಹಾಗೂ ಜಿಲ್ಲಾ ಉಪವ್ಯವಸ್ಥಾಪಕ ನಿರ್ದೇಶಕರೊಂದಿಗೆ ಬಿ.ಸಿ.ಪಾಟೀಲ್ ಸಭೆ ನಡೆಸಿದರು.
ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಪೂರೈಸುವುದರ ಜೊತೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಮಟ್ಟದ ಬೀಜ ಉತ್ಪಾದನೆಯ ಲಾಭ ತರುವ ನಿಗಮವಾಗಬೇಕು. ಬೀಜ ನಿಗಮ ರೈತರಿಗೆ ಬರಿ ಬಿತ್ತನೆ ಬೀಜವನ್ನು ಪೂರೈಸುವ ಕೆಲಸವನ್ನಷ್ಟೇ ಮಾಡಬಾರದು. ಆ ಮೂಲಕ ನಿಗಮ ದೇಶದಲ್ಲಿಯೇ ಲಾಭದಾಯಕ ನಿಗಮವಾಗಬೇಕು.ರೈತರ ಹಿತದೃಷ್ಟಿಯಿಂದ ತರಕಾರಿ ಬಿತ್ತನೆ ಬೀಜಗಳನ್ನು ಸಹ ರಾಜ್ಯ ಬೀಜ ನಿಗಮ ಉತ್ಪಾದಿಸಿ ಮಾರಾಟ ಮಾಡಬೇಕು. ಇದಕ್ಕೆ ಅಗತ್ಯವಾದ ಕೌಶಲ್ಯ ತರಬೇತಿ ವೃತ್ತಿಪರತೆಯನ್ನು ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರು ಹೊಂದಬೇಕು. ಆ ಮೂಲಕ ಕರ್ನಾಟಕ ತೈಲ ನಿಗಮದಂತೆ ಬೀಜ ನಿಗಮವು ಸಹ ಲಾಭದಾಯವಾಗಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...