Friday, February 14, 2025
Friday, February 14, 2025

ಬಿಸಿಯೂಟ ಸಂಗಡ ಮೊಟ್ಟೆ ಅಥವಾ ಬಾಳೆಹಣ್ಣು

Date:

ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ , ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಯೋಜನೆ ದೊರೆಯಲಿದೆ.

ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲ್ಬುರ್ಗಿ, ಬೀದರ್, ಯಾದಗಿರಿ ಈ ಜಿಲ್ಲೆಯ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ದೊರೆಯಲಿದೆ. ಮೊಟ್ಟೆ ಸೇವಿಸದವರಿಗೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲು ತೀರ್ಮಾನಿಸಲಾಗಿದೆ.

ಡಿಸೆಂಬರ್ ತಿಂಗಳಿನಿಂದ ಮಾರ್ಚ್ ಮೂವತ್ತರವರೆಗೆ ಒಟ್ಟು ನಾಲ್ಕು ತಿಂಗಳು ಯೋಜನೆ ಜಾರಿಯಲ್ಲಿ ಇರುತ್ತದೆ. ಈ ಯೋಜನೆಗೆ ಸುಮಾರು 39. 86 ಕೋಟಿ ವೆಚ್ಚ ಅಂದಾಜಿಸಲಾಗಿದೆ.

ಮಕ್ಕಳು ಅಪೌಷ್ಠಿಕತೆ ರಕ್ತಹೀನತೆ ಹೊಂದಿರುವ ಮಕ್ಕಳ ಪ್ರಮಾಣ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರವು ‘ಪ್ರಧಾನಮಂತ್ರಿ ಪೋಷಣ್’ ಯೋಜನೆಯ ಅಡಿಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಅತ್ಯುತ್ತಮ‌ ರೋಟರಿ ನಾಯಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ರಮ

Rotary Shivamogga ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ...

Shivamogga City Corporation ಕೆಎಫ್ ಡಿ ಬಗ್ಗೆ ಅರಿವು ಮೂಡಿಸಿ,ಪ್ರಕರಣ ಹೆಚ್ಚದಂತೆ ಗಮನವಹಿಸಿ- ವಿ.ಎಸ್.ರಾಜೀವ್

Shivamogga City Corporation ಶಿವಮೊಗ್ಗ ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ...

Rapido Bike ಶಿವಮೊಗ್ಗಕ್ಕೂ ಎಂಟ್ರಿ ಕೊಟ್ಟ ರ್ಯಾಪಿಡೊ ಬೈಕ್

Rapido Bike ಶಿವಮೊಗ್ಗ ನಗರದಲ್ಲಿ ರ್ಯಾಪಿಡೋ ಬೈಕ್ ಓಡಾಟ ಶುರುವಾಗಿದೆ.ರ್ಯಾಪಿಡೋ...