Wednesday, July 8, 2026
Wednesday, July 8, 2026

ಜನಜಾಗೃತಿಗೆ ಯಕ್ಷಗಾನ ಕಲೆ

Date:

ಹೊಸನಗರ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಯಕ್ಷಗಾನ ಕಾರ್ಯಕ್ರಮ ನೆರವೇರಿತು. ಈ ಪ್ರದರ್ಶನದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿದ ನೂತನ ಯಕ್ಷಪ್ರಸಂಗ ‘ಸಿರಿಧೇನು ಮಹಿಮಾ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ರಾಜರಾಜೇಶ್ವರಿ ಕೃಪಾಪೋಷಿತ ವಂಶವಾಹಿನಿ ಯಕ್ಷ ಮೇಳ ಗುಂಡೂಮನೆಯವರು ಏರ್ಪಡಿಸಿದ್ದರು. ಈ ಸೇವೆಯಾಟ ದಲ್ಲಿ ರಮೇಶ್ ಹೆಗಡೆ ರಚಿಸಿರುವ ನೂತನ ಯಕ್ಷ ಕೃತಿ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು.

‘ಅತ್ಯಂತ ಸುಲಭವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿ ಯಕ್ಷಗಾನ ಕಲೆ ಹೊಂದಿದೆ’ ಎಂದು ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ. ಗಜಾನನ ಭಟ್ ತಿಳಿಸಿದರು.

ಹೊಸನಗರ ಪ್ರಧಾನ ಮಠದ ವ್ಯವಸ್ಥಾಪಕ ರಾಘವೇಂದ್ರ ಮಧ್ಯಸ್ಥ, ಮಹಾನಂದಿ ಗೋ ಲೋಕದ ಕೃಷ್ಣಪ್ರಸಾದ್ ಎಡಪಾಡಿ, ವಂಶವಾಹಿನಿ ಭಾಗವತರಾದ ಸೂರ್ಯನಾರಾಯಣ ಹೆಗಡೆ ಇನ್ನೂ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...