Friday, April 3, 2026
Friday, April 3, 2026

ಜ್ಯೂನಿಯರ್ ವಿಶ್ವಕಪ್ ಹಾಕಿ : ಭಾರತ ಜಯದ ಹೆಜ್ಜೆ

Date:

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳ ನಡುವೆ ಪಂದ್ಯ ನಡೆಯಿತು.

ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭಾರತ ತಂಡವು 13-1ರಲ್ಲಿ ಭರ್ಜರಿ ಜಯ ದಾಖಲಿಸಿತು.

ಮೊದಲ ಪಂದ್ಯದಲ್ಲಿ ನೀರಸ ಆಟವಾಡಿ ಸೋಲಿಗೆ ಶರಣಾಗಿದ್ದ ಭಾರತ ತಂಡ FIH ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ನಾಯಕ ವಿವೇಕ್ ಪ್ರಸಾದ್ ಸಾಗರ್, ಮಣಿಂದರ್ ಸಿಂಗ್, ಶಾರದಾನಂದ ತಿವಾರಿ, ಹುಂಡಾಲ ಅರಿಜೀತ್ ಸಿಂಗ್ ಮತ್ತು ಅಭಿಷೇಕ್ ಲಕ್ರಾ ಅವರು ಗೋಲು ಬಾರಿಸಿದರು. ಸಂಜಯ್ ಮತ್ತು ಮುಂದಾಲ ಹರಿಜೀತ್ ಸಿಂಗ್ ಗಳಿಸಿದ ಹ್ಯಾಟ್ರಿಕ್ ಗೋಲು ಹಾಗೂ ಉತ್ತಮ ಸಿಂಗ್ ಗಳಿಸಿದ ಎರಡು ಗೋಲುಗಳಿಂದ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಪಂದ್ಯದ ಆರನೇ ನಿಮಿಷದಲ್ಲಿಯೇ ಗೋಲು ಬಾರಿಸುವ ಮೂಲಕ ಖಾತೆ ತೆರೆದ ಭಾರತ ತಂಡ ಕೆನಡಾ ತಂಡದ ದುರ್ಬಲ ರಕ್ಷಣಾ ಪಡೆಗೆ ಯಾವುದೇ ಅವಕಾಶ ನೀಡದಂತೆ ಗೋಲುಗಳ ಸುರಿಮಳೆ ಸುರಿಸುವ ಮೂಲಕ ಭಾರತದ ಆಟಗಾರರು ಮೇಲುಗೈ ಸಾಧಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್...