Thursday, February 5, 2026
Thursday, February 5, 2026

ಜ್ಯೂನಿಯರ್ ವಿಶ್ವಕಪ್ ಹಾಕಿ : ಭಾರತ ಜಯದ ಹೆಜ್ಜೆ

Date:

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳ ನಡುವೆ ಪಂದ್ಯ ನಡೆಯಿತು.

ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭಾರತ ತಂಡವು 13-1ರಲ್ಲಿ ಭರ್ಜರಿ ಜಯ ದಾಖಲಿಸಿತು.

ಮೊದಲ ಪಂದ್ಯದಲ್ಲಿ ನೀರಸ ಆಟವಾಡಿ ಸೋಲಿಗೆ ಶರಣಾಗಿದ್ದ ಭಾರತ ತಂಡ FIH ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ನಾಯಕ ವಿವೇಕ್ ಪ್ರಸಾದ್ ಸಾಗರ್, ಮಣಿಂದರ್ ಸಿಂಗ್, ಶಾರದಾನಂದ ತಿವಾರಿ, ಹುಂಡಾಲ ಅರಿಜೀತ್ ಸಿಂಗ್ ಮತ್ತು ಅಭಿಷೇಕ್ ಲಕ್ರಾ ಅವರು ಗೋಲು ಬಾರಿಸಿದರು. ಸಂಜಯ್ ಮತ್ತು ಮುಂದಾಲ ಹರಿಜೀತ್ ಸಿಂಗ್ ಗಳಿಸಿದ ಹ್ಯಾಟ್ರಿಕ್ ಗೋಲು ಹಾಗೂ ಉತ್ತಮ ಸಿಂಗ್ ಗಳಿಸಿದ ಎರಡು ಗೋಲುಗಳಿಂದ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಪಂದ್ಯದ ಆರನೇ ನಿಮಿಷದಲ್ಲಿಯೇ ಗೋಲು ಬಾರಿಸುವ ಮೂಲಕ ಖಾತೆ ತೆರೆದ ಭಾರತ ತಂಡ ಕೆನಡಾ ತಂಡದ ದುರ್ಬಲ ರಕ್ಷಣಾ ಪಡೆಗೆ ಯಾವುದೇ ಅವಕಾಶ ನೀಡದಂತೆ ಗೋಲುಗಳ ಸುರಿಮಳೆ ಸುರಿಸುವ ಮೂಲಕ ಭಾರತದ ಆಟಗಾರರು ಮೇಲುಗೈ ಸಾಧಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...