Friday, April 3, 2026
Friday, April 3, 2026

ಜ್ಯೂನಿಯರ್ ವಿಶ್ವಕಪ್ ಹಾಕಿ : ಭಾರತ ಜಯದ ಹೆಜ್ಜೆ

Date:

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳ ನಡುವೆ ಪಂದ್ಯ ನಡೆಯಿತು.

ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭಾರತ ತಂಡವು 13-1ರಲ್ಲಿ ಭರ್ಜರಿ ಜಯ ದಾಖಲಿಸಿತು.

ಮೊದಲ ಪಂದ್ಯದಲ್ಲಿ ನೀರಸ ಆಟವಾಡಿ ಸೋಲಿಗೆ ಶರಣಾಗಿದ್ದ ಭಾರತ ತಂಡ FIH ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ನಾಯಕ ವಿವೇಕ್ ಪ್ರಸಾದ್ ಸಾಗರ್, ಮಣಿಂದರ್ ಸಿಂಗ್, ಶಾರದಾನಂದ ತಿವಾರಿ, ಹುಂಡಾಲ ಅರಿಜೀತ್ ಸಿಂಗ್ ಮತ್ತು ಅಭಿಷೇಕ್ ಲಕ್ರಾ ಅವರು ಗೋಲು ಬಾರಿಸಿದರು. ಸಂಜಯ್ ಮತ್ತು ಮುಂದಾಲ ಹರಿಜೀತ್ ಸಿಂಗ್ ಗಳಿಸಿದ ಹ್ಯಾಟ್ರಿಕ್ ಗೋಲು ಹಾಗೂ ಉತ್ತಮ ಸಿಂಗ್ ಗಳಿಸಿದ ಎರಡು ಗೋಲುಗಳಿಂದ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಪಂದ್ಯದ ಆರನೇ ನಿಮಿಷದಲ್ಲಿಯೇ ಗೋಲು ಬಾರಿಸುವ ಮೂಲಕ ಖಾತೆ ತೆರೆದ ಭಾರತ ತಂಡ ಕೆನಡಾ ತಂಡದ ದುರ್ಬಲ ರಕ್ಷಣಾ ಪಡೆಗೆ ಯಾವುದೇ ಅವಕಾಶ ನೀಡದಂತೆ ಗೋಲುಗಳ ಸುರಿಮಳೆ ಸುರಿಸುವ ಮೂಲಕ ಭಾರತದ ಆಟಗಾರರು ಮೇಲುಗೈ ಸಾಧಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...