Monday, December 15, 2025
Monday, December 15, 2025

ಕೆ ಲೈವ್ ಸುದ್ದಿಸಾಲು.

Date:

ಬೆಂಗಳೂರಿಗೆ ಮತ್ತೆ ವರುಣನ ಕಾಟ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ.
ನವೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಸಾಧಾರಣ ಮಳೆ ಬೀಳಲಿದೆ.

ಸದ್ಯ ರಾಜ್ಯದಲ್ಲಿ ಪ್ರವಾಹದಿಂದಾಗಿರುವ ಆಸ್ತಿ,ಜೀವ ಮತ್ತು ಪ್ರಾಕೃತಿಕ ಹಾನಿಗಳಿಗೆ ಹಣಕಾಸಿನ ಪರಿಹಾರ
ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ಕರ್ನಾಟಕದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಮಾಡಿದೆ. ಕೃಷಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಬೇಕು ಎಪಿಎಂಸಿ ಮತ್ತು ಭೂಸುಧಾರಣಾ ಕಾಯಿದೆಗಳನ್ನು ರದ್ದುಗೊಳಿಸಲು
ಒತ್ತಾಯಿಸಿದೆ.

ಪ್ರಸ್ತುತ ವಿಧಾನ ಪರಿಷತ್ತಿಗೆ ಸ್ಪರ್ಧಿಸಿರುವ 121 ಅಭ್ಯರ್ಥಿಗಳಲ್ಲಿ
ಶ್ರೀಯೂಸುಫ್ ಶರೀಫ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ.
ಅವರು ಘೋಷಿಸಿರುವ ಸ್ವಂತ
ಆಸ್ತಿಯ ಮೊತ್ತ ರೂ 1,744 ಕೋಟಿ.

ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ ಕಮಲ ಹಾಸನ್ ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.ಚನ್ನೈನ ಶ್ರೀರಾಮಚಂದ್ರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುಹಾಸ್ ಪ್ರಭಾಕರ್ ಅವರು ಆರೋಗ್ಯ ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ.

ಕನ್ನಡಿಗ ಸಾಗರ ಪುರಾಣಿಕ್ ಅವರ
ಕನ್ನಡ ಚಿತ್ರ ‘ಡೊಳ್ಳು’ ,ಪಣಜಿಯ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ
ಪ್ರದರ್ಶಿತವಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...