Wednesday, October 2, 2024
Wednesday, October 2, 2024

ಜನೌಷಧಿ ಕೇಂದ್ರ : ಅರ್ಜಿ ಆಹ್ವಾನ

Date:

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತು, ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗ ಯುವಕರು, ಪದವಿ ಫಾರ್ಮಾಸಿಸ್ಟ್ ಗ ಗಮನಕ್ಕೆ ತರುವ ಉದ್ದೇಶದಿಂದ ಪತ್ರಿಕೆಯಲ್ಲಿ ಪ್ರಕಟಣೆ ನೀಡುವಂತೆ ತಿಳಿಸಲಾಗಿದೆ. ಅರ್ಜಿಗಳನ್ನು ಆರೋಗ್ಯ ಇಲಾಖೆ ನಿರ್ದೇಶನಾಲಯಕ್ಕೆ ಕಳುಹಿಸಿಕೊಡಲು ಸೂಚಿಸಲಾಗಿದೆ.
ಈಗಾಗಲೇ ಕೆಲವು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧ ಮಳಿಗೆ ತೆರೆಯಲಾಗಿದೆ. ಇನ್ನುಳಿದ ಜಿಲ್ಲಾ, ತಾಲ್ಲೂಕಾ ಸಮುದಾಯ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಮಳಿಗೆ ತೆರೆಯಲು ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...