Friday, June 13, 2025
Friday, June 13, 2025

ಬೆಳೆಹಾನಿ ಪರಿಹಾರ ಕೇಂದ್ರಕ್ಕೆ ಮನವಿ. -ಸಿ.ಎಂ.

Date:

ತುಮಕೂರಿನ, ಸಿದ್ದಗಂಗಾ ಮಠದಲ್ಲಿ ಕಾರ್ತಿಕ ಸೋಮವಾರದಂದು ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಭಕ್ತಿಪೂರ್ವಕ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಅವರು ಪಾಲ್ಗೊಂಡಿದ್ದರು.

ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲಿಸಿ ವರದಿ ಸಲ್ಲಿಸಿದ ನಂತರ ಇನ್ನಷ್ಟು ಪರಿಹಾರ ಸಿಗಬಹುದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳೆನಷ್ಟಕ್ಕೆ ರೈತರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಪರಿಹಾರ ಮೊತ್ತವನ್ನು ಹೆಚ್ಚಿಸುವ ಸಂಬಂಧ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಗೆ ಪರಿಹಾರ ನೀಡಲಾಗುತ್ತಿದೆ. ಸಂಬಂಧಿಸಿದ ಜಿಲ್ಲಾಧಿಕಾರಿಗಳ ಬಳಿ ರೂ. 585 ಕೋಟಿ ಹಣವಿದೆ. ಈ ಹಣವನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...