Thursday, August 13, 2026
Thursday, August 13, 2026

ರಾಜ್ಯದಿಂದ ಸಮಾಯಾವಕಾಶ ಬೇಡಿಕೆ.

Date:

ಕೃಷ್ಣ ನದಿ ನೀರು ವಿವಾದ ನ್ಯಾಯಮಂಡಳಿ ಅಂತಿಮ ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸಬೇಕು. ಕರ್ನಾಟಕ ಮತ್ತು ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯ ಬಗ್ಗೆ ನಿರ್ಧರಿಸಲು ಎರಡುವಾರಗಳ ಸಮಯ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಅನ್ನು ಕೇಳಿಕೊಂಡಿದೆ.

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಯಿತು.

ಸರ್ಕಾರದ ಪರವಾಗಿ ಹಿರಿಯ ವಕೀಲ ವಾಸೀಂ ಖಾದ್ರಿ ಮಾತನಾಡಿದರು. ಕೇಂದ್ರ ಜಲ ಸಚಿವಾಲಯದಿಂದ ಸೂಚನೆ ಪಡೆಯಲು ಎರಡು ವಾರ ಬೇಕು ಎಂದರು. ಈ ವಿಷಯದ ಸರ್ಕಾರದ ಪರಿಗಣಿಸಲಿದೆ ಎಂದು ಅವರು ತಿಳಿಸಿದ್ದಾರೆ. ನ್ಯಾಯಪೀಠದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...