Sunday, July 26, 2026
Sunday, July 26, 2026

ಶಿವಮೊಗ್ಗ ಮಹಾನಗರ ಪಾಲಿಕೆ: ಸಮಸ್ಯೆಯೇ? ಕರೆ ಮಾಡಿ

Date:

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ಮತ್ತು ತುರ್ತು ಸೇವೆ ಕಲ್ಪಿಸುವ ದೃಷ್ಠಿಯಿಂದ ಮೂಲಭೂತ ಸೌಕರ್ಯಗಳಾದ ಬೀದಿ ದೀಪ ನಿರ್ವಹಣೆ, ನಗರ ಸ್ವಚ್ಛತಾ ಕಾರ್ಯ ನೀರು ಸರಬರಾಜು, ಕಟ್ಟಡ ಪರವಾನಿಗೆ, ವ್ಯಾಪಾರ ಪರವಾನಿಗೆ, ಕಂದಾಯ ನಿಗಧಿ ಇತ್ಯಾದಿ ಸೇವೆಗಳಲ್ಲಿ ವಿಳಂಬ ಮತ್ತು ವ್ಯತ್ಯವಾದಾಗ ಈ ವಿಭಾಗದ ಮುಖ್ಯಸ್ಥರನ್ನು ಅಥವಾ ಸಾರ್ವಜನಿಕ ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸುವ ಸಲುವಾಗಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಹಾಗೂ ಸಹಾಯವಾಣಿ ಸಂಖ್ಯೆ 18004257677 ನ್ನು ಪ್ರಕಟಿಸಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ದೂರುಗಳ ತ್ವರಿತ ನಿವಾರಣೆ ಮಾಡುಕೊಳ್ಳುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಪಾಲಿಕೆ ಆಡಳಿತ ಹಾಗೂ ಆಶ್ರಯ ವಿಭಾಗಕ್ಕೆ ಸಂಬಂಧಿಸಿದ ದೂರು ನೀಡಲು ಉಪ ಆಯುಕ್ತರು ಪ್ರಮೋದ್ ಹೆಚ್.ಪಿ – 9538534685/6361468740, ಪಾಲಿಕೆ ವ್ಯಾಪ್ತಿಯ ವಿವಿಧ ಕಾಮಗಾರಿಗಳು, ಕಟ್ಟಡ ಪರವಾನಿಗೆ ಹಾಗೂ ಒಳಚರಂಡಿ ನಿರ್ವಹಣೆಗೆ ಸಂಬಂಧಿಸಿದಂತೆ ದೂರು ನೀಡಲು ಪಿ.ಆರ್.ಓ- ತುಷಾರ್ ಬಿ. ಹೊಸೂರ್, ಡೊಂಕಪ್ಪ – ಇಇ, ಹರೀಶ್-ಇಇ -9449651855/9448146358, ಬೀದಿ ದೀಪ ನಿರ್ವಹಣೆಗೆ ಸಂಬಂಧಿಸಿದ ದೂರು ನೀಡಲು ವಿದ್ಯುತ್ ಇಇ ಶ್ರೀಧರ್-8762288680, ನೀರು ಸರಬರಾಜು ಸಂಬಂಧಿಸಿದ ದೂರು ನೀಡಲು ರಮೇಶ್-ಇಇ (ಕೆಯುಡಬ್ಲ್ಯೂಎಸ್ &ಡಿಬಿ)-9480689673 /9480813132, ನಗರ ಸ್ವಚ್ಛತೆಗೆ ಸಂಬಂಧಿಸಿದ ದೂರು ನೀಡಲು ಪಾಲಿಕೆ ಆರೋಗ್ಯಾಧಿಕಾರಿ ಡಾ|| ಮದಕರಿನಾಯಕ ಹೆಚ್.ಬಿ.-7676135028, ವ್ಯಾಪಾರ ಪರವಾನಿಗೆ ಹಾಗೂ ಜನನ-ಮರಣ ಪ್ರಮಾಣ ಪತ್ರದ ಕುರಿತು ವಿಚಾರಿಸಲು ಅಮೋಘ್ ಎಸ್.ಕವಲಗಿ -9449324245, ಬೀಡಾಡಿ ಜಾನುವಾರುಗಳು ಹಾಗೂ ಬೀದಿ ನಾಯಿಗಳ ಉಪದ್ರವ ಕುರಿತು ದೂರ ನೀಡಲು ಪಶುವೈದ್ಯಾಧಿಕಾರಿ ಡಾ|| ರೇಖಾ ಎಸ್.ಟಿ. -9886326268, ಕಂದಾಯ ಶಾಖೆಗೆ ಸಂಬಂಧಿಸಿದಂತೆ ದೂರು ನೀಡಲು ಉಪ ಆಯುಕ್ತರು (ಕಂ) ನಾಗೇಂದ್ರ ಡಿ., ಕಂದಾಯಾಧಿಕಾರಿ ಬಾಲಾಜಿ ಮತ್ತು ಸುನೀತಾ -9880396995/ 8762019195 /9482056858/7892009461 ಗಳನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...