Monday, April 28, 2025
Monday, April 28, 2025

ಬೆಳೆ ವಿಮೆ ನೀಡದ ಕಂಪನಿಗಳಿಗೆ ಎಚ್ಚರಿಕೆ.

Date:

ರೈತರಿಗೆ ಯಾವುದೇ ಕಾರಣಕ್ಕೂ ಬೆಳೆವಿಮೆ ಕಂಪನಿಗಳಿಂದ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ಕಂಪನಿಗಳಿಗೆ ತಾಕೀತು ಮಾಡಲಾಗಿದೆ. ವಂಚನೆ ಎಸಗಲು ಬಿಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಬೆಳೆ ಹಾನಿಯ ಬಗ್ಗೆ ಈಗಾಗಲೇ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಎನ್ ಡಿಆರ್ ಎಫ್ ,ಎಸ್ ಡಿ ಆರ್ ಎಫ್ ವರದಿ ಆಧಾರದ ಮೇಲೆ ಬರುವ ದಿನಗಳಲ್ಲಿ ಪರಿಹಾರ ನೀಡಲಿದ್ದಾರೆ. ನವೆಂಬರ್ ತಿಂಗಳಲ್ಲಿ 5 ಲಕ್ಷ ಹೆಕ್ಟೇರ್ ಗೂ ಹೆಚ್ಚು ಬೆಳೆ ಹಾನಿಯಾಗಿದೆ. ಜುಲೈನಿಂದ ನವೆಂಬರ್ ತನಕ ಅದರ ಪ್ರಮಾಣ 11 ಲಕ್ಷಕ್ಕೇರಿದೆ. ಈಗಾಗಲೇ ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದು, ನವೀನ 30ರಿಂದಲೇ ಪರಿಹಾರ ಒದಗಿಸುವ ಕೆಲಸ ನಡೆದಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ...