Monday, July 27, 2026
Monday, July 27, 2026

ಕಣ್ಮನ ಸೆಳೆದ ಲಕ್ಷ ದೀಪೋತ್ಸವ

Date:

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನವೆಂಬರ್ 29ರಿಂದ ಆರಂಭಗೊಂಡಿದೆ. ಲಕ್ಷದೀಪೋತ್ಸವದ ಅಂಗವಾಗಿ ಪ್ರತಿ ದಿನವು ಒಂದೊಂದು ವಿಶೇಷತೆಗಳಿಂದ ಧರ್ಮಸ್ಥಳ ಕ್ಷೇತ್ರ ವಿಜೃಂಭಿಸಲಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ ಹಾಗೂ ಲಲಿತೋದ್ಯಾನ ಉತ್ಸವ ಅದ್ದೂರಿಯಾಗಿ ನೆರವೇರಿತು. ಬರುತ್ತಿದ್ದಂತಹ ಭಕ್ತರು ದೇವತಾ ಮೂರ್ತಿಯನ್ನು ಕಂಡು ಭಕ್ತಿ ಪರವಶಕ್ಕೊಳಗಾದರು.

ಶ್ರೀ ಮಂಜುನಾಥ ಸ್ವಾಮಿಯ ವಿಗ್ರಹವನ್ನು ಬೆಳ್ಳಿರಥೋತ್ಸವ ಅದ್ದೂರಿಯಾಗಿ ಜರುಗಿದೆ. ಪ್ರತಿವರ್ಷವೂ ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಹೊರರಾಜ್ಯಗಳು ಮತ್ತು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ಈ ಬಾರಿಯೂ ಕೂಡ ಲಕ್ಷ ದೀಪೋತ್ಸವವನ್ನು ಸಂತೋಷದಿಂದ ಕಣ್ತುಂಬಿ ಕೊಳ್ಳುತ್ತಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಲಕ್ಷದೀಪೋತ್ಸವದಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

H.M. Chandrashekharappa ಮಾಜಿ ಶಾಸಕ ಹೆಚ್.ಎಂ.ಸಿ .ನಿಧನ : ಇಂದು ಅಂತ್ಯಕ್ರಿಯೆ

H.M. Chandrashekharappa ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ...

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...