ಕೆಎಎಸ್ ನಿಂದ ಐಎಎಸ್ ಗೆ ಬಡ್ತಿ ಹೊಂದಿರುವ 11 ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸರಕಾರ ಆದೇಶ ಹೊರಡಿಸಿದೆ.
ಎಂ ಶಿಲ್ಪ: ಜಂಟಿ ಕಾರ್ಯದರ್ಶಿ, ವೈದ್ಯ ಶಿಕ್ಷಣ ಇಲಾಖೆ
ಎನ್. ಚಂದ್ರಶೇಖರ್ : ಹೆಚ್ಚುವರಿ ನಿರ್ದೇಶಕ (ಆಡಳಿತ) ತೋಟಗಾರಿಕೆ ಇಲಾಖೆ
ಎ. ಬಿ. ಬಸವರಾಜು : ನಿರ್ದೇಶಕ (ತಾಂತ್ರಿಕ) ಐಟಿ-ಬಿಟಿ ಇಲಾಖೆ
ಎಸ್. ನವೀನ್ ಕುಮಾರ್ ರಾಜು : ವಿಶೇಷ ಡಿಸಿ, ಭೂಮಿ ಮಾನಿಟರಿಂಗ್ ಸೆಲ್
ಎಸ್.ಜೆ. ಸೋಮಶೇಖರ್ : ಆಡಳಿತಾಧಿಕಾರಿ,ಕೆಇಎ
ಡಾ.ಬಿ.ವಿ. ವಾಸಂತಿ ಅಮರ್ : ಕಾರ್ಯ ನಿರ್ವಾಹಕ ನಿರ್ದೇಶಕಿ, ಕೆಎಸ್ಎಂಸಿ
ಡಾ.ಎಂ.ಮಹೇಶ್ : ಸಿಎಒ ಮತ್ತು ಕಾರ್ಯದರ್ಶಿ, ಬಿಡಬ್ಲ್ಯೂಎಸ್ಎಸ್ ಬಿ
ಜಿ.ಲಿಂಗಮೂರ್ತಿ : ಜನರಲ್ ಮ್ಯಾನೇಜರ್, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ಎಸ್.ರಂಗಪ್ಪ : ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇಬ್ರಾಹಿಂ ಮೈಗೂರ್ : ಕಾರ್ಯ ನಿರ್ವಾಹಕ ನಿರ್ದೇಶಕ, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ವಿಶೇಷ ಜಿಲ್ಲಾಧಿಕಾರಿ : ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ -2 ಹುದ್ದೆಗೆ ಐಎಎಸ್ ಅಧಿಕಾರಿ ಎಸ್.ಎನ್.ಬಾಲಚಂದ್ರ ಅವರನ್ನು ನಿಯೋಜಿಸಿರುವ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳಿಗೆ ಇಲಾಖಾ ನಿಯೋಜನೆ ಆದೇಶ
Date: