Tuesday, March 24, 2026
Tuesday, March 24, 2026

ಐಎಎಸ್ ಅಧಿಕಾರಿಗಳಿಗೆ ಇಲಾಖಾ ನಿಯೋಜನೆ ಆದೇಶ

Date:

ಕೆಎಎಸ್ ನಿಂದ ಐಎಎಸ್ ಗೆ ಬಡ್ತಿ ಹೊಂದಿರುವ 11 ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸರಕಾರ ಆದೇಶ ಹೊರಡಿಸಿದೆ.
ಎಂ ಶಿಲ್ಪ: ಜಂಟಿ ಕಾರ್ಯದರ್ಶಿ, ವೈದ್ಯ ಶಿಕ್ಷಣ ಇಲಾಖೆ
ಎನ್. ಚಂದ್ರಶೇಖರ್ : ಹೆಚ್ಚುವರಿ ನಿರ್ದೇಶಕ (ಆಡಳಿತ) ತೋಟಗಾರಿಕೆ ಇಲಾಖೆ
ಎ. ಬಿ. ಬಸವರಾಜು : ನಿರ್ದೇಶಕ (ತಾಂತ್ರಿಕ) ಐಟಿ-ಬಿಟಿ ಇಲಾಖೆ
ಎಸ್. ನವೀನ್ ಕುಮಾರ್ ರಾಜು : ವಿಶೇಷ ಡಿಸಿ, ಭೂಮಿ ಮಾನಿಟರಿಂಗ್ ಸೆಲ್
ಎಸ್.ಜೆ. ಸೋಮಶೇಖರ್ : ಆಡಳಿತಾಧಿಕಾರಿ,ಕೆಇಎ
ಡಾ.ಬಿ.ವಿ. ವಾಸಂತಿ ಅಮರ್ : ಕಾರ್ಯ ನಿರ್ವಾಹಕ ನಿರ್ದೇಶಕಿ, ಕೆಎಸ್ಎಂಸಿ
ಡಾ.ಎಂ.ಮಹೇಶ್ : ಸಿಎಒ ಮತ್ತು ಕಾರ್ಯದರ್ಶಿ, ಬಿಡಬ್ಲ್ಯೂಎಸ್ಎಸ್ ಬಿ
ಜಿ.ಲಿಂಗಮೂರ್ತಿ : ಜನರಲ್ ಮ್ಯಾನೇಜರ್, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ಎಸ್‌.ರಂಗಪ್ಪ : ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇಬ್ರಾಹಿಂ ಮೈಗೂರ್ : ಕಾರ್ಯ ನಿರ್ವಾಹಕ ನಿರ್ದೇಶಕ, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ವಿಶೇಷ ಜಿಲ್ಲಾಧಿಕಾರಿ : ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ -2 ಹುದ್ದೆಗೆ ಐಎಎಸ್ ಅಧಿಕಾರಿ ಎಸ್.ಎನ್‌.ಬಾಲಚಂದ್ರ ಅವರನ್ನು ನಿಯೋಜಿಸಿರುವ ಸರ್ಕಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...