Monday, February 16, 2026
Monday, February 16, 2026

ಐಎಎಸ್ ಅಧಿಕಾರಿಗಳಿಗೆ ಇಲಾಖಾ ನಿಯೋಜನೆ ಆದೇಶ

Date:

ಕೆಎಎಸ್ ನಿಂದ ಐಎಎಸ್ ಗೆ ಬಡ್ತಿ ಹೊಂದಿರುವ 11 ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸರಕಾರ ಆದೇಶ ಹೊರಡಿಸಿದೆ.
ಎಂ ಶಿಲ್ಪ: ಜಂಟಿ ಕಾರ್ಯದರ್ಶಿ, ವೈದ್ಯ ಶಿಕ್ಷಣ ಇಲಾಖೆ
ಎನ್. ಚಂದ್ರಶೇಖರ್ : ಹೆಚ್ಚುವರಿ ನಿರ್ದೇಶಕ (ಆಡಳಿತ) ತೋಟಗಾರಿಕೆ ಇಲಾಖೆ
ಎ. ಬಿ. ಬಸವರಾಜು : ನಿರ್ದೇಶಕ (ತಾಂತ್ರಿಕ) ಐಟಿ-ಬಿಟಿ ಇಲಾಖೆ
ಎಸ್. ನವೀನ್ ಕುಮಾರ್ ರಾಜು : ವಿಶೇಷ ಡಿಸಿ, ಭೂಮಿ ಮಾನಿಟರಿಂಗ್ ಸೆಲ್
ಎಸ್.ಜೆ. ಸೋಮಶೇಖರ್ : ಆಡಳಿತಾಧಿಕಾರಿ,ಕೆಇಎ
ಡಾ.ಬಿ.ವಿ. ವಾಸಂತಿ ಅಮರ್ : ಕಾರ್ಯ ನಿರ್ವಾಹಕ ನಿರ್ದೇಶಕಿ, ಕೆಎಸ್ಎಂಸಿ
ಡಾ.ಎಂ.ಮಹೇಶ್ : ಸಿಎಒ ಮತ್ತು ಕಾರ್ಯದರ್ಶಿ, ಬಿಡಬ್ಲ್ಯೂಎಸ್ಎಸ್ ಬಿ
ಜಿ.ಲಿಂಗಮೂರ್ತಿ : ಜನರಲ್ ಮ್ಯಾನೇಜರ್, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ಎಸ್‌.ರಂಗಪ್ಪ : ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇಬ್ರಾಹಿಂ ಮೈಗೂರ್ : ಕಾರ್ಯ ನಿರ್ವಾಹಕ ನಿರ್ದೇಶಕ, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ವಿಶೇಷ ಜಿಲ್ಲಾಧಿಕಾರಿ : ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ -2 ಹುದ್ದೆಗೆ ಐಎಎಸ್ ಅಧಿಕಾರಿ ಎಸ್.ಎನ್‌.ಬಾಲಚಂದ್ರ ಅವರನ್ನು ನಿಯೋಜಿಸಿರುವ ಸರ್ಕಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...