Friday, September 18, 2026
Friday, September 18, 2026

ಐಎಎಸ್ ಅಧಿಕಾರಿಗಳಿಗೆ ಇಲಾಖಾ ನಿಯೋಜನೆ ಆದೇಶ

Date:

ಕೆಎಎಸ್ ನಿಂದ ಐಎಎಸ್ ಗೆ ಬಡ್ತಿ ಹೊಂದಿರುವ 11 ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸರಕಾರ ಆದೇಶ ಹೊರಡಿಸಿದೆ.
ಎಂ ಶಿಲ್ಪ: ಜಂಟಿ ಕಾರ್ಯದರ್ಶಿ, ವೈದ್ಯ ಶಿಕ್ಷಣ ಇಲಾಖೆ
ಎನ್. ಚಂದ್ರಶೇಖರ್ : ಹೆಚ್ಚುವರಿ ನಿರ್ದೇಶಕ (ಆಡಳಿತ) ತೋಟಗಾರಿಕೆ ಇಲಾಖೆ
ಎ. ಬಿ. ಬಸವರಾಜು : ನಿರ್ದೇಶಕ (ತಾಂತ್ರಿಕ) ಐಟಿ-ಬಿಟಿ ಇಲಾಖೆ
ಎಸ್. ನವೀನ್ ಕುಮಾರ್ ರಾಜು : ವಿಶೇಷ ಡಿಸಿ, ಭೂಮಿ ಮಾನಿಟರಿಂಗ್ ಸೆಲ್
ಎಸ್.ಜೆ. ಸೋಮಶೇಖರ್ : ಆಡಳಿತಾಧಿಕಾರಿ,ಕೆಇಎ
ಡಾ.ಬಿ.ವಿ. ವಾಸಂತಿ ಅಮರ್ : ಕಾರ್ಯ ನಿರ್ವಾಹಕ ನಿರ್ದೇಶಕಿ, ಕೆಎಸ್ಎಂಸಿ
ಡಾ.ಎಂ.ಮಹೇಶ್ : ಸಿಎಒ ಮತ್ತು ಕಾರ್ಯದರ್ಶಿ, ಬಿಡಬ್ಲ್ಯೂಎಸ್ಎಸ್ ಬಿ
ಜಿ.ಲಿಂಗಮೂರ್ತಿ : ಜನರಲ್ ಮ್ಯಾನೇಜರ್, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ಎಸ್‌.ರಂಗಪ್ಪ : ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಇಬ್ರಾಹಿಂ ಮೈಗೂರ್ : ಕಾರ್ಯ ನಿರ್ವಾಹಕ ನಿರ್ದೇಶಕ, ಕೆಯುಐಡಿಎಫ್ ಸಿ ಮತ್ತು ಹಣಕಾಸು ನಿಗಮ
ವಿಶೇಷ ಜಿಲ್ಲಾಧಿಕಾರಿ : ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ -2 ಹುದ್ದೆಗೆ ಐಎಎಸ್ ಅಧಿಕಾರಿ ಎಸ್.ಎನ್‌.ಬಾಲಚಂದ್ರ ಅವರನ್ನು ನಿಯೋಜಿಸಿರುವ ಸರ್ಕಾರ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...