Friday, May 23, 2025
Friday, May 23, 2025

ಆತಂಕಕ್ಕೊಳಗಾಗಬೇಡಿ -ಡಾ. ಸುಧಾಕರ್

Date:

ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಬೆಂಗಳೂರಿನ ಮೂಲಕ ಭಾರತಕ್ಕೂ ಲಗ್ಗೆ ಇಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ 46 ವರ್ಷದ ವೈದ್ಯರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜೆಪಿ ನಗರದಲ್ಲಿ ವಾಸವಿರುವ ಸೋಂಕಿತರ ಸಂಪರ್ಕದಲ್ಲಿದ್ದ ಪತ್ನಿ ಸೇರಿ ಐದು ಮಂದಿಗೆ ಕೊರೊನಾ ಸೋಂಕು ತಲುಪಿದೆ. ಇವರೆಲ್ಲರೂ ಕೂಡ ವೈದ್ಯರಾಗಿದ್ದಾರೆ. ಮನೆಯಲ್ಲಿ ಪ್ರತ್ಯೇಕ ತಾರೀಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸೋಂಕಿತ ವೈದ್ಯ ಹಾಗೂ ಇತರೆ ಇಬ್ಬರೂ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವೈದ್ಯರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರು ಯಾವುದೇ ಪ್ರಯಾಣ ಇತಿಹಾಸ ಹೊಂದಿರಲಿಲ್ಲ. ಆದರೂ ಸೋಂಕು ಹೇಗೆ ತಲುಪಿತು ಎಂಬುದು ನಿಗೂಢವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bank of Baroda ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲವು ಹುದ್ದೆಗಳಿಗೆ ಮಾಜಿ ಸೈನಿಕರಿಂದಅರ್ಜಿ ಆಹ್ವಾನ

Bank of Baroda ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್...

Photography shimoga ಪರಿಶಿಷ್ಠ‌ ಜಾತಿ‌ಒಳ ಮೀಸಲಾತಿ‌ಆನ್ ಲೈನ್ ಮೂಲಕಸ್ಬಯಂಘೋಷಣೆಅಂತಿಮ ದಿನಾಂಕ ವಿಸ್ತರಣೆ

Photography shimoga ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ...

Department Of Pre-University Education ದ್ವಿತೀಯ ಪಿಯು 3 ನೇ ಪರೀಕ್ಷೆಗೆ ನೋಂದಣಿ. ವಿದ್ಯಾರ್ಥಿಗಳಿಗೆ ಮಾಹಿತಿ

Department Of Pre-University Education ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು...