Sunday, August 2, 2026
Sunday, August 2, 2026

ರೈಲ್ವೆ ವಿಶೇಷ ಸೌಲಭ್ಯ ಸದ್ಯಕ್ಕೆ ಜಾರಿ ಇಲ್ಲ

Date:

ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿರುವ ರೈಲು ಟಿಕೆಟ್ ಗಳ ಮೇಲಿನ ರಿಯಾಯಿತಿಗಳನ್ನು ಮರುಸ್ಥಾಪಿಸಲು ಪ್ರಸ್ತುತ ಕಾರ್ಯ ಸಾಧುವಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಈ ಬಗ್ಗೆ ಲಿಖಿತ ಉತ್ತರ ಮಾಹಿತಿ ನೀಡಿದ ಅವರು, ಅಂಗವಿಕಲರು, ರೋಗಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ವರ್ಗದ ಪ್ರಯಾಣಿಕರಿಗೆ 2020 ರ ಮಾರ್ಚ್ 20ರಿಂದ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ. ಈ ಸೌಲಭ್ಯದ ಮರುಸ್ಥಾಪನೆಗೆ ಮನವಿಗಳು ಬಂದಿವೆ. ಆದರೆ ಅದು ಕಾರ್ಯಸಾಧುವಲ್ಲ ಎಂದಿದ್ದಾರೆ. ಈ ಮುನ್ನ 54 ವಿಭಾಗಗಳಲ್ಲಿ ರಿಯಾಯಿತಿ ಸೌಲಭ್ಯ ನೀಡಲಾಗುತ್ತಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...