Thursday, October 3, 2024
Thursday, October 3, 2024

ರಾಜ್ಯದ ಹಲವೆಡೆ ಮಳೆ : ರೈತರಿಗೆ ಬೆಳೆ ಸಂಕಷ್ಟ

Date:

ರಾಜ್ಯದ ಹಲವೆಡೆ ಶುಕ್ರವಾರ ಚಿಕ್ಕಮಗಳೂರು, ಮೈಸೂರು ಜಿಲ್ಲೆ ಸೇರಿದಂತೆ ಬಯಲುಸೀಮೆಯಲ್ಲಿ ಧಾರಾಕಾರ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ದಂದೂರು, ಕಡೂರು, ಬೀರೂರು ಭಾಗದಲ್ಲಿ ಸುರಿದಂತಹ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಿದೆ.

ಈ ಭಾಗಗಳಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಗಿ ಬೆಳೆ ನೆಲಕಚ್ಚಿವೆ. ಅಡಿಕೆ, ತೆಂಗಿನ ತೋಟಗಳಲ್ಲಿ ನೀರು ನಿಂತಿದೆ. ಮಳೆಯಿಂದಾಗಿ ಶಿವನಿ ಕೆರೆ ಇರುವ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೊಂದರೆಉಂಟಾಗಿದೆ.

ರಾಮಗಿರಿ, ಗಂಗಸಮುದ್ರ ಕಣವಿ ಹಳ್ಳಿ ಸಿಂಗೇನಹಳ್ಳಿ ಸುತ್ತ -ಮುತ್ತ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದಿದೆ.

ಮೈಸೂರು, ಕೊಡಗು ಮಂಡ್ಯ ಹಾಸನ ಜಿಲ್ಲೆಗಳಲ್ಲೂ ಕೂಡ ಗುಡುಗು ಸಹಿತ ಸುರಿದಂತಹ ವಿಪರೀತ ಮಳೆಯಿಂದಾಗಿ ಕೊಯ್ಲು ಮಾಡಿದ ಭತ್ತ ಕೊಯ್ದು ಹೋಗಿದೆ.

ಅಕಾಲಿಕ ಮಳೆಯು ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...