Tuesday, September 8, 2026
Tuesday, September 8, 2026

ವೇಗಪಡೆದ ಜವಾದ್ :ಮಳೆ ಭೀತಿ

Date:

ಅಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ‘ಜವಾದ್’ಚಂಡ ಮಾರುತ ಮತ್ತಷ್ಟು ವೇಗ ಪಡೆದಿದೆ. ಶನಿವಾರ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಪರಿಣಾಮ ದಿಂದ ರಾಜ್ಯದ ಕೆಲ ಭಾಗಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಎದುರಿಸಲು ಸಜ್ಜಾಗಿದ್ದು, ರಕ್ಷಣಾ ಕಾರ್ಯಕ್ಕೆ ಎಂಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಪಡೆಗಳನ್ನು ನಿಯೋಜಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಎದುರಾಗಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳು ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 3 ಮತ್ತು 4ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...