Sunday, September 6, 2026
Sunday, September 6, 2026

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಂದ ಸಂಸ್ಕೃತಿ ಉಳಿವು- ದೊಡ್ಡಣ್ಣ.

Date:

ಕನ್ನಡ ಮಾಧ್ಯಮದಲ್ಲಿ ಓದಿದವರಿಂದ ಒಂದಿಷ್ಟು ಸಂಸ್ಕೃತಿ ಉಳಿಯುವ ಸಾಧ್ಯತೆಯಿದೆ. ಇದನ್ನು ಕಾನ್ವೆಂಟ್ ಮಕ್ಕಳಿಂದ ನಿರೀಕ್ಷಿಸಲಾಗದು ಎಂದು ಹಿರಿಯ ಚಿತ್ರನಟ ದೊಡ್ಡಣ್ಣನವರು ಹೇಳಿದ್ದಾರೆ.
ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದ ಕವಿಗಳಾದ ಪಂಪ ,ರನ್ನ ,ಪೊನ್ನ, ಜನ್ನ, ರಾಘವಾಂಕ, ಕುವೆಂಪು ಮತ್ತು ವಚನ ಸಾಹಿತ್ಯಗಳು, ಬೇಂದ್ರೆ ಸಾಹಿತ್ಯ ಇವೆಲ್ಲವೂ ಉಳಿಸಿ ಬೆಳೆಸಬೇಕಿದೆ. ಹಾಗಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗೂ ಈ ಬಗ್ಗೆ ಆಸಕ್ತಿ ಮೂಡಿಸಬೇಕು.ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ತಂದೆ ತಾಯಿ ಗುರು ಹಿರಿಯರಿಗೆ ಗೌರವ ನೀಡುತ್ತಾರೆ ಎಂದು ಹೇಳಿದರು.
ಹಿರಿಯ ನ್ಯಾಯವಾದಿ ರೇವಣಸಿದ್ದಯ್ಯ ಮಾತನಾಡಿ, ಪತ್ರಿಕಾಭವನದಲ್ಲಿ ಗ್ರಂಥಾಲಯ ಸ್ಥಾಪನೆಗೆ rs.25000 ಧನಸಹಾಯ ನೀಡುವುದಾಗಿ ಭರವಸೆ ನೀಡಿದರು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್ .ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...