Monday, December 15, 2025
Monday, December 15, 2025

ಮಾನವರಿಗೆ ಮರ್ಕಟನ ಕಾಟ.

Date:

ಕರಿಮೂತಿ ಮಂಗ ಒಂದು ಕೆಂಪು ಟ್ಯಾಕ್ಟರ್ ಓಡಿಸುವ ಚಾಲಕರು ಹಾಗೂ ಟ್ಯಾಕ್ಟರ್ ಬಳಿ ಇದ್ದವರ ಮೇಲೆ ದಾಳಿ ಮಾಡುತ್ತಿರುವ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸೊರಬ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಕೆಂಪು ಟ್ರ್ಯಾಕ್ಟರ್ ಕಂಡ ತಕ್ಷಣ ಮಂಗವೊಂದು ದಾಳಿಮಾಡಲು ಯತ್ನಿಸುತ್ತದೆ.
ಇದುವರೆಗೂ ಎರಡು ಗ್ರಾಮಗಳಿಂದ ಸುಮಾರು 25 ಜನ ಮಂಗನ ದಾಳಿಗೆ ಒಳಗಾಗಿದ್ದಾರೆ. ಅಂಜನೇಯನ ಪ್ರತಿರೂಪ ಮಂಗನ ವೇಲು ಜನರಿಗೆ ಪೂಜನೀಯ ಭಾವನೆ ಇದೆ. ಹೀಗಾಗಿ ಮಂಗ ಕಚ್ಚಿ ಗಾಯಗೊಂಡು ಆಸ್ಪತ್ರೆಗಳಲ್ಲಿ ವಾರಗಟ್ಟಲೇ ಚಿಕಿತ್ಸೆ ಪಡೆದಿದ್ದಾರೆ.
ಆದರೆ ವಿನಾ ಮಂಗನಿಗೆ ತೊಂದರೆ ಕೊಟ್ಟಿಲ್ಲ. ಆದರೆ ಭಯಗೊಂಡ ಗ್ರಾಮಸ್ಥರು ಮಂಗನನ್ನು ಹಿಡಿದು ಪ್ರಾಣಿಸಂಗ್ರಹಾಲಯ ಇಲ್ಲವೇ ಅಭಯಾರಣ್ಯಕ್ಕೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಅರಣ್ಯ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಕೆಂಪು ಟ್ಯಾಕ್ಟರ್ ಚಾಲನೆ ಯಾದ ಕೂಡಲೇ ಚಾಲಕನ ಮೇಲೆ ಮಂಗ ದಾಳಿಮಾಡಲು ಮುಂದಾಗುತ್ತದೆ. ನನ್ನ ಮೇಲೆ ನಾಲ್ಕು ಬಾರಿ ದಾಳಿ ಮಾಡಿ ಕಚ್ಚಿದೆ. ಯಾರಿಗಾದರೂ ಪ್ರಾಣ ಹಾನಿ ಮಾಡುವ ಮುಂಚಿತವಾಗಿ ದಯಮಾಡಿ ಅರಣ್ಯ ಇಲಾಖೆಯವರು ಸೆರೆ ಹಿಡಿದು ಸ್ಥಳಾಂತರಿಸಬೇಕು ಎಂದು ಮಂಗನ ದಾಳಿಗೆ ಒಳಗಾದ ರುದ್ರೇಶ್ ಪೂಜಾರ್ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...