Saturday, May 16, 2026
Saturday, May 16, 2026

ಮಾನವರಿಗೆ ಮರ್ಕಟನ ಕಾಟ.

Date:

ಕರಿಮೂತಿ ಮಂಗ ಒಂದು ಕೆಂಪು ಟ್ಯಾಕ್ಟರ್ ಓಡಿಸುವ ಚಾಲಕರು ಹಾಗೂ ಟ್ಯಾಕ್ಟರ್ ಬಳಿ ಇದ್ದವರ ಮೇಲೆ ದಾಳಿ ಮಾಡುತ್ತಿರುವ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸೊರಬ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಕೆಂಪು ಟ್ರ್ಯಾಕ್ಟರ್ ಕಂಡ ತಕ್ಷಣ ಮಂಗವೊಂದು ದಾಳಿಮಾಡಲು ಯತ್ನಿಸುತ್ತದೆ.
ಇದುವರೆಗೂ ಎರಡು ಗ್ರಾಮಗಳಿಂದ ಸುಮಾರು 25 ಜನ ಮಂಗನ ದಾಳಿಗೆ ಒಳಗಾಗಿದ್ದಾರೆ. ಅಂಜನೇಯನ ಪ್ರತಿರೂಪ ಮಂಗನ ವೇಲು ಜನರಿಗೆ ಪೂಜನೀಯ ಭಾವನೆ ಇದೆ. ಹೀಗಾಗಿ ಮಂಗ ಕಚ್ಚಿ ಗಾಯಗೊಂಡು ಆಸ್ಪತ್ರೆಗಳಲ್ಲಿ ವಾರಗಟ್ಟಲೇ ಚಿಕಿತ್ಸೆ ಪಡೆದಿದ್ದಾರೆ.
ಆದರೆ ವಿನಾ ಮಂಗನಿಗೆ ತೊಂದರೆ ಕೊಟ್ಟಿಲ್ಲ. ಆದರೆ ಭಯಗೊಂಡ ಗ್ರಾಮಸ್ಥರು ಮಂಗನನ್ನು ಹಿಡಿದು ಪ್ರಾಣಿಸಂಗ್ರಹಾಲಯ ಇಲ್ಲವೇ ಅಭಯಾರಣ್ಯಕ್ಕೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಅರಣ್ಯ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಕೆಂಪು ಟ್ಯಾಕ್ಟರ್ ಚಾಲನೆ ಯಾದ ಕೂಡಲೇ ಚಾಲಕನ ಮೇಲೆ ಮಂಗ ದಾಳಿಮಾಡಲು ಮುಂದಾಗುತ್ತದೆ. ನನ್ನ ಮೇಲೆ ನಾಲ್ಕು ಬಾರಿ ದಾಳಿ ಮಾಡಿ ಕಚ್ಚಿದೆ. ಯಾರಿಗಾದರೂ ಪ್ರಾಣ ಹಾನಿ ಮಾಡುವ ಮುಂಚಿತವಾಗಿ ದಯಮಾಡಿ ಅರಣ್ಯ ಇಲಾಖೆಯವರು ಸೆರೆ ಹಿಡಿದು ಸ್ಥಳಾಂತರಿಸಬೇಕು ಎಂದು ಮಂಗನ ದಾಳಿಗೆ ಒಳಗಾದ ರುದ್ರೇಶ್ ಪೂಜಾರ್ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...