Sunday, May 25, 2025
Sunday, May 25, 2025

ಮಾನವರಿಗೆ ಮರ್ಕಟನ ಕಾಟ.

Date:

ಕರಿಮೂತಿ ಮಂಗ ಒಂದು ಕೆಂಪು ಟ್ಯಾಕ್ಟರ್ ಓಡಿಸುವ ಚಾಲಕರು ಹಾಗೂ ಟ್ಯಾಕ್ಟರ್ ಬಳಿ ಇದ್ದವರ ಮೇಲೆ ದಾಳಿ ಮಾಡುತ್ತಿರುವ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸೊರಬ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಕೆಂಪು ಟ್ರ್ಯಾಕ್ಟರ್ ಕಂಡ ತಕ್ಷಣ ಮಂಗವೊಂದು ದಾಳಿಮಾಡಲು ಯತ್ನಿಸುತ್ತದೆ.
ಇದುವರೆಗೂ ಎರಡು ಗ್ರಾಮಗಳಿಂದ ಸುಮಾರು 25 ಜನ ಮಂಗನ ದಾಳಿಗೆ ಒಳಗಾಗಿದ್ದಾರೆ. ಅಂಜನೇಯನ ಪ್ರತಿರೂಪ ಮಂಗನ ವೇಲು ಜನರಿಗೆ ಪೂಜನೀಯ ಭಾವನೆ ಇದೆ. ಹೀಗಾಗಿ ಮಂಗ ಕಚ್ಚಿ ಗಾಯಗೊಂಡು ಆಸ್ಪತ್ರೆಗಳಲ್ಲಿ ವಾರಗಟ್ಟಲೇ ಚಿಕಿತ್ಸೆ ಪಡೆದಿದ್ದಾರೆ.
ಆದರೆ ವಿನಾ ಮಂಗನಿಗೆ ತೊಂದರೆ ಕೊಟ್ಟಿಲ್ಲ. ಆದರೆ ಭಯಗೊಂಡ ಗ್ರಾಮಸ್ಥರು ಮಂಗನನ್ನು ಹಿಡಿದು ಪ್ರಾಣಿಸಂಗ್ರಹಾಲಯ ಇಲ್ಲವೇ ಅಭಯಾರಣ್ಯಕ್ಕೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಅರಣ್ಯ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಕೆಂಪು ಟ್ಯಾಕ್ಟರ್ ಚಾಲನೆ ಯಾದ ಕೂಡಲೇ ಚಾಲಕನ ಮೇಲೆ ಮಂಗ ದಾಳಿಮಾಡಲು ಮುಂದಾಗುತ್ತದೆ. ನನ್ನ ಮೇಲೆ ನಾಲ್ಕು ಬಾರಿ ದಾಳಿ ಮಾಡಿ ಕಚ್ಚಿದೆ. ಯಾರಿಗಾದರೂ ಪ್ರಾಣ ಹಾನಿ ಮಾಡುವ ಮುಂಚಿತವಾಗಿ ದಯಮಾಡಿ ಅರಣ್ಯ ಇಲಾಖೆಯವರು ಸೆರೆ ಹಿಡಿದು ಸ್ಥಳಾಂತರಿಸಬೇಕು ಎಂದು ಮಂಗನ ದಾಳಿಗೆ ಒಳಗಾದ ರುದ್ರೇಶ್ ಪೂಜಾರ್ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...