Wednesday, May 21, 2025
Wednesday, May 21, 2025

ಸಾವಯವ ಸಿರಿಧಾನ್ಯ ಮೇಳ

Date:

ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ,ಕೃಷಿಕ ಸಮಾಜದ ಸಹಯೋಗದಲ್ಲಿ “ಸಾವಯವ ಮತ್ತು ಸಿರಿಧಾನ್ಯ” ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ.ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌.ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ.ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ.ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ.ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು,ಸರ್ಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದರು.

ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ

Santosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ...

Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ‌ ಮುಖ್ಯ- ಹೆಚ್.ವೈ.ಸತೀಶ್

Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ...

Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ

Guarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ...

Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ

Gruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ,...