Sunday, December 14, 2025
Sunday, December 14, 2025

ಉಗ್ರರೆಂದು ಭಾವಿಸಿ ನಾಗರಿಕರತ್ತ ಗುಂಡು!

Date:

ಅರ್ಹ ವಯಸ್ಕರಿಗೆ ಕೊರೋನಾ ಎರಡು ಲಸಿಕೆ ನೀಡಿರುವುದರಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ.

ಕರ್ನಾಟಕದಲ್ಲಿ 4. 72 ಕೋಟಿ ವಯಸ್ಕರಲ್ಲಿ ಶೇ. 66ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ಕೇರಳದಲ್ಲಿ ಶೇ.63 ರಷ್ಟು ಮತ್ತು ತೆಲಂಗಾಣದಲ್ಲಿ ಶೇ. 60ರಷ್ಟು ವಯಸ್ಕರಿಗೆ ಲಸಿಕೆಯನ್ನು ನೀಡಲಾಗಿದೆ. ಆದರೆ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಶೇ. 50ಕ್ಕೂ ಕಡಿಮೆ ವಯಸ್ಕರಿಗೆ ಲಸಿಕೆ ನೀಡಲಾಗಿದೆ.

25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.50ಕ್ಕೂ ಹೆಚ್ಚು ವಯಸ್ಕರಿಗೆ ಇಲ್ಲ ಸಿಕ್ಕಿ ಏನು ನೀಡಲಾಗಿದೆ. ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಶೇ. 75ಕ್ಕೂ ಅಧಿಕ ವಯಸ್ಕರಿಗೆ ಎರಡೂ ಲಸಿಕೆ ನೀಡುವಲ್ಲಿ ತನ್ನ ಗುರಿಯನ್ನು ಸಾಧಿಸಿದೆ.

ದೇಶದಲ್ಲಿ ಕೋವಿಡ್ ರೂಪಾಂತರ ತಳಿ ಓಮಿಕ್ರಾನ್ ನ ಆತಂಕ ಹೆಚ್ಚುತ್ತಿರುವಂತೆ ಲಸಿಕೆ ಪ್ರಗತಿಯ ಅಂಕಿಅಂಶಗಳು ಪ್ರಕಟಗೊಂಡಿದೆ.

‘ಈಗ ಲಭ್ಯವಿರುವ ಲಸಿಕೆ ರೋಗ ತಡೆಯುತ್ತಿಲ್ಲ ಎಂದು ಗಮನದಲ್ಲಿಟ್ಟುಕೊಳ್ಳಬೇಕು. ಲಸಿಕೆ ಪಡೆದಿದ್ದರೂ ಮಾಸ್ಕ್ ಧರಿಸುವುದು. ಅಂತರ ಕಾಯ್ದುಕೊಳ್ಳುವುದು ಹೀಗೆ ಅನೇಕ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಗುಂಪು ಸೇರುವಿಕೆ ಯನ್ನು ಆದಷ್ಟು ತಪ್ಪಿಸಬೇಕು’ ಎಂದು ಜಾರ್ಜ್ ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ ನ ಹಿರಿಯ ಸಂಶೋಧಕ ಒಮೆನ್ ಜಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...