Friday, June 13, 2025
Friday, June 13, 2025

ಭಾರತೀಯರಲ್ಲಿ ಆರ್ಥಿಕ ಸಂಕಷ್ಟತೆ

Date:

ಗುಜರಾತ್ ನ ಅಹಮದಾಬಾದ್ ವಿಶ್ವವಿದ್ಯಾಲಯದ 11ನೇ ಭಾಷಿಕ ಪದವಿ ಪ್ರಧಾನ ಸಮಾರಂಭ ನಡೆಯಿತು. ಈ ಸಮಾರಂಭಕ್ಕೆ ಆನ್ಲೈನ್ ಸಂವಾದದ ಮೂಲಕ ಅಭಿಜಿತ್ ಬ್ಯಾನರ್ಜಿಯವರು ಅಮೆರಿಕ ದಿಂದಲೇ ಭಾಗವಹಿಸಿದರು.

ಭಾರತೀಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಆರ್ಥಿಕತೆ ಈಗಲೂ 2019ರ ಮಟ್ಟಕ್ಕಿಂತ ಕೆಳಗಿದೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ಕುಸಿದಿದ್ದಾರೆ ಎಂದು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳಕ್ಕೆ ಅಭಿಜಿತ್ ಅವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಗಮನಿಸಿದ ಅಂಶಗಳನ್ನು ಅವರು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡಿದ್ದಾರೆ.

ಸಮಾಜಕ್ಕೆ ವಿದ್ಯಾರ್ಥಿಗಳ ಕೊಡುಗೆ ಬೇಕಿದೆ. ಭಾರತದಲ್ಲೀಗ ತೀವ್ರ ಸಂಕಷ್ಟದ ಸ್ಥಿತಿಯಿದೆ. ನಾನು ಪಶ್ಚಿಮಬಂಗಾಳದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಸಮಯ ಕಳೆದಿದ್ದೇನೆ. ಅಭಿವೃದ್ಧಿಯ ಕನಸು ಕಟ್ಟಿಕೊಂಡವರು ಸಂಕಷ್ಟದಲ್ಲಿದ್ದಾರೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ನೊಂದಿದ್ದಾರೆ. ನಾವೀಗ ತೀವ್ರ ಸಂಕಷ್ಟದಲ್ಲಿದ್ದೇವೆ ಎಂದೆನಿಸುತ್ತಿದೆ. 2019ರಲ್ಲಿ ಇದ್ದ ಆರ್ಥಿಕ ಪರಿಸ್ಥಿತಿಗೆ ಹೋಲಿಸಿದರೆ ಅದಕ್ಕಿಂತ ಮಟ್ಟದಲ್ಲಿದ್ದೇವೆ. ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ ಎಂಬುದು ನಮಗೆ ತಿಳಿದಿಲ್ಲ. ಆದರೆ ತೀವ್ರ ಕುಸಿತ ಕಂಡಿದ್ದೇವೆ. ಇದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ನಾನು ವಿಚಾರವನ್ನು ಹೇಳುತ್ತಿದ್ದೇನೆ ಅಷ್ಟೇ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...