Monday, May 18, 2026
Monday, May 18, 2026

ಯೋಧರಿಗೆ ಕಸಾಪ ಗೌರವ ಸದಸ್ಯತ್ವ.

Date:

ಮೈಸೂರಿನಲ್ಲಿ ಎಸ್. ಉಮೇಶ್ ಅವರ ‘ಸಿಯಾಚಿನ್’ ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಪಾಲ್ಗೊಂಡಿದ್ದರು.

ಹಾಲಿ ಹಾಗೂ ಮಾಜಿ ಸೈನಿಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವವನ್ನು ಶುಲ್ಕ ಇಲ್ಲದೆ ನೀಡಲಾಗುವುದು ಎಂದು ಮಹೇಶ್ ಜೋಷಿ ಅವರು ತಿಳಿಸಿದರು.

ಪರಿಷತ್ತಿನ ಸದಸ್ಯತ್ವ ಸಂಖ್ಯೆಯನ್ನು ಒಂದು ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಈ ಕೆಲಸಕ್ಕೆ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಇತರ ಕನ್ನಡ ಕಾಯಕದಲ್ಲಿ ತೊಡಗಿಸಿಕೊಳ್ಳಲಾಗುವುದು. ಈಗಾಗಲೇ ಹಲವು ಕೆಲಸಗಳನ್ನು ಆರಂಭಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...