ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನವೆಂಬರ್ ತಿಂಗಳ ಪೂರ್ತಿ ಕನ್ನಡ ಸಾಹಿತ್ಯ ಅಕಾಡೆಮಿಯ ಯೂಟ್ಯೂಬ್ ಮತ್ತು ಫೇಸ್ಬುಕ್ ಚಾನೆಲ್ ನಲ್ಲಿ ಸರಣಿ ಉದ್ಯೋಗ ಮುಖಿ ಕನ್ನಡ : ಉಪನ್ಯಾಸಮಾಲೆ ಶೀರ್ಷಿಕೆಯಡಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅನ್ನ, ಅರಿವು, ಆನಂದ ಹಿನ್ನೆಲೆಯುಳ್ಳ ಈ ಕಾರ್ಯಕ್ರಮದ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್ ಅವರು ಪ್ರತಿಯೊಬ್ಬ ಕನ್ನಡಿಗರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಾಹಿತ್ಯ ಅಕಾಡೆಮಿ : ಉದ್ಯೋಗ ಮುಖಿ ಕನ್ನಡ
Date: