Friday, February 6, 2026
Friday, February 6, 2026

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

Date:

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...