Thursday, September 17, 2026
Thursday, September 17, 2026

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

Date:

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...