Wednesday, January 21, 2026
Wednesday, January 21, 2026

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

Date:

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...