Sunday, August 2, 2026
Sunday, August 2, 2026

ಬೇಕು ಸ್ಪೀಡ್ ಬ್ರೇಕರ್- ಸಾಗರ ವಿದ್ಯಾರ್ಥಿ ಒಕ್ಕೂಟ

Date:

ಸಾಗರದ ವಿದ್ಯಾರ್ಥಿ ಒಕ್ಕೂಟದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಶಾಲೆ-ಕಾಲೇಜುಗಳು ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ಉಪವಿಭಾಗಧಿಕಾರಿ ಮನವಿ ಸಲ್ಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂದಿರಾ ಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಲ್ ಬಿ ಇನ್ನು ಮುಂತಾದ ಕಾಲೇಜುಗಳ ಎದುರಿನ ರಸ್ತೆ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಇದೆ. ವಿದ್ಯಾರ್ಥಿಗಳ ಗುಂಪು ಹೆಚ್ಚಿರುವ ಕಾರಣ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಹೆದ್ದಾರಿಗೆ ಹೊಂದಿಕೊಂಡಂತೆ ಕೆಲವು ಕಾಲೇಜುಗಳ ಎದುರಿನ ರಸ್ತೆ ಬರುವುದರಿಂದ ವಿದ್ಯಾರ್ಥಿಗಳು ರಸ್ತೆದಾಟಲು ತೊಂದರೆ ಉಂಟಾಗುತ್ತಿದೆ. ಹೆದ್ದಾರಿಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಕಾಲೇಜಿನ ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...