Friday, March 6, 2026
Friday, March 6, 2026

ಬೇಕು ಸ್ಪೀಡ್ ಬ್ರೇಕರ್- ಸಾಗರ ವಿದ್ಯಾರ್ಥಿ ಒಕ್ಕೂಟ

Date:

ಸಾಗರದ ವಿದ್ಯಾರ್ಥಿ ಒಕ್ಕೂಟದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಶಾಲೆ-ಕಾಲೇಜುಗಳು ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ಉಪವಿಭಾಗಧಿಕಾರಿ ಮನವಿ ಸಲ್ಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂದಿರಾ ಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಲ್ ಬಿ ಇನ್ನು ಮುಂತಾದ ಕಾಲೇಜುಗಳ ಎದುರಿನ ರಸ್ತೆ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಇದೆ. ವಿದ್ಯಾರ್ಥಿಗಳ ಗುಂಪು ಹೆಚ್ಚಿರುವ ಕಾರಣ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಹೆದ್ದಾರಿಗೆ ಹೊಂದಿಕೊಂಡಂತೆ ಕೆಲವು ಕಾಲೇಜುಗಳ ಎದುರಿನ ರಸ್ತೆ ಬರುವುದರಿಂದ ವಿದ್ಯಾರ್ಥಿಗಳು ರಸ್ತೆದಾಟಲು ತೊಂದರೆ ಉಂಟಾಗುತ್ತಿದೆ. ಹೆದ್ದಾರಿಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಕಾಲೇಜಿನ ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...