Sunday, February 9, 2025
Sunday, February 9, 2025

ಗೈರುಹಾಜರಿಯಾದ ಸಂಸದರಿಗೆ ಪ್ರಧಾನಿ ಮೃದು ಚಾಟಿ

Date:

ಸಂಸತ್ ಅಧಿವೇಶನಕ್ಕೆ ಗೈರುಹಾಜರಾಗುವ ಸಂಸದರಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಿ. ಇಲ್ಲದೆ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಿಸುತ್ತೇವೆ’ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸಂಸದರಿಗೆ ಸ್ವಯಂ ಶಿಸ್ತು ಬೇಕು. ಅಧಿವೇಶನ ಒಂದು ಗಂಭೀರವಾದ ವಿಷಯ. ಕಲಾಪದಲ್ಲಿ ಪಾಲ್ಗೊಳ್ಳದೇ ಇರುವುದಕ್ಕಿಂತಲೂ ಮುಖ್ಯವಾದ ಕೆಲಸ ಸಂಸದರಿಗೆ ಮತ್ತೇನು ಇರುತ್ತದೆ. ಗೈರು ಆಗಬೇಡಿ ಎಂದು ಎಷ್ಟು ಬಾರಿ ಹೇಳಬೇಕು? ನೀವು ಸಣ್ಣ ಮಕ್ಕಳಲ್ಲ, ಸಂಸದರು. ಪ್ರಸ್ತುತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀವು ಬದಲಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮನ್ನು ಬದಲಿಸಲಾಗುತ್ತದೆ ಪ್ರಧಾನಿ ಎಚ್ಚರಿಕೆ ಸಂದೇಶವನ್ನು ಬಿಜೆಪಿ ಸಂಸದರರೊಬ್ಬರಿಗೆ ಹೇಳಿದ್ದಾರೆ.

ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಫರ್ಮಾನು
ಹೊರಡಿಸುತ್ತವೆ. ಆದರೂ ಅನೇಕ ಸಂಸದರು ಒಂದಲ್ಲ ಒಂದು ಕಾರಣಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸಂಸದರೂ ಹೊರತಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೆಲವು ಮೆಲುಕುಗಳು

ಲೇ: ಗೋಪಾಲ್ ಯಡಗೆರೆ.ಹಿರಿಯ ವರದಿಗಾರರು. ಕನ್ನಡಪ್ರಭ. ಶಿವಮೊಗ್ಗ Klive Special Article ...

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್...

Guarantee scheme ರಾಜ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರ ಮೆಚ್ಚುಗೆ

Guarantee scheme ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು...

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ‌ಕ್ಕೆ ಒತ್ತು‌ ನೀಡಲಾಗುವುದು- ಗುರುದತ್ತ ಹೆಗಡೆ

DC Shivamogga ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ,...