Monday, February 9, 2026
Monday, February 9, 2026

ಎನ್ಆರ್ ಸಿ ವಿಚಾರಣೆ: ನಿಷ್ಪಕ್ಷಪಾತ ನಡೆ ನನ್ನದು

Date:

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ತಮ್ಮ ಸೇವೆಯ ಅತ್ಯಂತ ಸುಗಮವಾಗಿ ಸಾಗಿತ್ತು ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ತಿಳಿಸಿದ್ದಾರೆ.

ನನ್ನ ಸೇವೆಯ ಅವಧಿಯಲ್ಲಿ ರಾಜಕೀಯ ಹಸ್ತಕ್ಷೇಪ ಸನ್ನಿವೇಶಗಳನ್ನು ಎದುರಿಸಿದ್ದು ಅತ್ಯಲ್ಪ. ಆದರೆ ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಕೋರ್ಟ್ ನಡೆ ಕೊಂಚ ನಿಧಾನವಾಗಿ ಸಾಗಲಿ ಎಂದು ಹಿರಿಯ ಅಧಿಕಾರಿಯೊಬ್ಬರು ಮನವಿ ಮಾಡಿದ್ದರು” ಎಂದು ಸುಪ್ರೀಂಕೋರ್ಟ್ ನ ಉನ್ನತ ಹುದ್ದೆಯಲ್ಲಿದ್ದಾಗ ತಮ್ಮ ಸೇವಾ ಅವಧಿಯಲ್ಲಿ ಈ ಬಗ್ಗೆ ಗೊಗೊಯ್ ಅವರು ನೆನಪು ಮಾಡಿಕೊಂಡರು.

ಹಿರಿಯ ಅಧಿಕಾರಿಯೊಬ್ಬರು ನನ್ನ ಮನೆಗೆ ಬಂದಿದ್ದರು. ಎನ್ ಆರ್ ಸಿ ವಿಚಾರಣೆಯಲ್ಲಿ ಸ್ವಲ್ಪ ವೇಗವನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ನಾನು ಸುಪ್ರೀಂಕೋರ್ಟ್ ನ ಎರಡನೇ ಅಥವಾ ಮೂರನೇ ಹಿರಿಯ ನ್ಯಾಯಮೂರ್ತಿಯಾಗಿದ್ದೆ. ಎನ್ಆರ್ ಸಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದೆ. ಆದ್ದರಿಂದ ನನ್ನನ್ನು ಭೇಟಿ ಮಾಡಲು ಬಂದಿದ್ದರು. ಆದರೆ ನಾನು ನಾನೇಕೆ ಹಾಗೆ ಮಾಡಬೇಕು? ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ನನ್ನ ಕೆಲಸದಲ್ಲಿ ಯಾರ ಹಸ್ತಕ್ಷೇಪವನ್ನು ನಾನು ಇಷ್ಟಪಡುವುದಿಲ್ಲ ಎಂದು ಖಡಕ್ಕಾಗಿ ಉತ್ತರ ಹೇಳಿ ಕಳುಹಿಸಿದ್ದೆ ಎಂದಿದ್ದಾರೆ.

ನಂತರ 2019ರ ಆಗಸ್ಟ್ 31ರಂದು ಭಾರತದ ಅಸಲಿ ಪ್ರಜೆಗಳನ್ನು ಗುರುತಿಸಲು ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಯಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...